ಉದ್ಯಮಿ ಜಗದೀಶ್ ಶೆಟ್ಟಿ ಕುದ್ರುಕೋಡು ಅವರಿಗೆ ಪ್ರಶಸ್ತಿ

ಕುಂದಾಪುರ:ಬೈಂದೂರು-ಉಪ್ಪುಂದದಲ್ಲಿ ನಡೆಯುತ್ತಿರುವ 19ನೇ ಜೇಸಿ ಸಪ್ತಾಹ ದಿಗ್ವಿಜಯ-2023 ರ ಕಾರ್ಯಕ್ರಮದಲ್ಲಿ ಉದ್ಯಮಿ ಕನಕ ಗ್ರೂಪ್ಸ್ ಆಫ್ ಕಂಪನೀಸ್ ಜಗದೀಶ ಶೆಟ್ಟಿ ಕುದ್ರುಕೋಡು ಅವರಿಗೆ ಸಾಧನ ಶ್ರೀ ಉದ್ಯಮರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸೆ.19 ರಂದು ಮಾರಸ್ವಾಮಿ ದೇವಸ್ಥಾನದಲ್ಲಿ ವರಾಹ ಜಯಂತಿ ಕಾರ್ಯಕ್ರಮ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕಾಲಂಪ್ರತಿ ನಡೆಯುವ ವರಾಹ ಜಯಂತಿ ಕಾರ್ಯಕ್ರಮ ಸೆ.19 ರಂದು ಮಂಗಳವಾರ ನಡೆಯಲಿದೆ.ವರಾಹ ಜಯಂತಿ ಕಾರ್ಯಕ್ರಮದ ಪ್ರಯುಕ್ತ ವರಾಹ ಹೋಮ,ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ,ಸಂಜೆ ಭಜನಾ ಕಾರ್ಯಕ್ರಮ ಜರುಗಲಿದೆ ಎಂದು ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಶಿಕ್ಷಕ ಸುರೇಂದ್ರ ಗುಡ್ಡೆಹೋಟೆಲ್‌ಗೆ ನ್ಯಾಷನಲ್ ಬಿಲ್ಡರ್ ಅವಾರ್ಡ್

ಕುಂದಾಪುರ:ಉತ್ತಮ ತಲೆಮಾರುಗಳ ನಿರ್ಮಾಣ ಅಭಿಯಾನ ಕಾರ್ಯಕ್ರಮ ಮತ್ತು ಭವಿಷ್ಯದಲ್ಲಿ ಸಂಪೂರ್ಣ ಸಾಕ್ಷರ ಕರ್ನಾಟಕ ರಾಜ್ಯವನ್ನಾಗಿ ಮಾಡುವ ಉದ್ದೇಶದಡಿಯಲ್ಲಿ ಇತರೆ ರಾಜ್ಯ ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ವಲಸೆ ಬಂದ ಕುಟುಂಬಗಳ ಸದಸ್ಯರ ಮಕ್ಕಳನ್ನು ಸಮೀಕ್ಷೆ ನಡೆಸಿ ಸರಕಾರಿ ಮತ್ತು ಅನುದಾನಿತ ಶಾಲೆಗೆ ದಾಖಲಾತಿ ಮಾಡುತ್ತಿರುವ ರಾಷ್ಟçಮಟ್ಟದ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಾಡ ಗುಡ್ಡೆಹೋಟೆಲ್ ನಿವಾಸಿ ಶಿಕ್ಷಕ ಸುರೇಂದ್ರ ಗುಡ್ಡೆಹೋಟೆಲ್ ಅವರಿಗೆ ಉತ್ತರ ಪ್ರದೇಶ ರಾಜ್ಯದ ಶಾಂತಿ ಫೌಂಡೇಶನ್ ಸ್ವಯಂ ಸೇವಾ ಸಂಸ್ಥೆ ನ್ಯಾಷನಲ್ ಬಿಲ್ಡರ್ […]

You cannot copy content of this page