ಭರತನಾಟ್ಯ ವಿದ್ಯಾರ್ಥಿಗಳಿಂದ ರಂಗ ಪ್ರವೇಶ

ಕುಂದಾಪುರ:ಭರತನಾಟ್ಯ ಕಲಾವಿದೆ ವಿದೂಷಿ ಸಹನಾ ರೈ ಮುಳ್ಳಿಕಟ್ಟೆ ಅವರಿಂದ ನಾಟ್ಯಭ್ಯಾಸವನ್ನು ಮಾಡಿರುವ ಸುಮಾರು 45ಕ್ಕೂ ಹೆಚ್ಚಿನ ಭರತನಾಟ್ಯ ವಿದ್ಯಾರ್ಥಿಗಳು ಹೊಸಾಡು ಅರಾಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಸಾರ್ವಜನಿಕರ ಸಮ್ಮುಖದಲ್ಲಿ ರಂಗಪ್ರವೇಶವನ್ನು ಮಾಡಿದರು.

ಚಿತ್ತೂರು ಶಾಲೆಯಲ್ಲಿ ಕ್ರಿಡೋತ್ಸವ ಕಾರ್ಯಕ್ರಮ,ಕಿಂಡರ್‍ಗಾರ್ಡನ್ ಉದ್ಘಾಟನೆ

ಸರಕಾರ ಹಾಗೂ ದಾನಿಗಳ ಸಹಭಾಗಿತ್ವದಲ್ಲಿ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಚಿತ್ತೂರು ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಿಂಡರ್ ಗಾರ್ಡನ್ ಅನ್ನು ಸಮಾಜ ಸೇವಕ ಕೃಷ್ಣಮೂರ್ತಿ ಮಂಜ ಹಾಗೂ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ ಆಲೂರು ಆಡಳಿತ ನಿರ್ದೇಶಕ ಡಾ.ರಾಜೇಶ್ ಬಾಯರಿ ಅವರು ಜಂಟಿಯಾಗಿ ಶನಿವಾರ ಉದ್ಘಾಟಿಸಿದರು. ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಚಿತ್ತೂರು ಶಾಲೆಯಲ್ಲಿ ಕ್ರೀಡೋತ್ಸವ,ಕಿಂಡರ್‍ಗಾರ್ಡನ್ ಉದ್ಘಾಟನೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ನಡೆಯಿತು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೃಷ್ಣಮೂರ್ತಿ […]

ಜನವರಿ.22 ರಿಂದ ಕಟ್‍ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ ಆರಂಭ

ಕುಂದಾಪುರ:ಮೂರು ವರ್ಷಗಳ ಕಾಲದ ಹುಡುಕಾಟದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಶ್ರೀ ದೇವಿ ಮೂರ್ತಿ ಕೆತ್ತನೆಗೆ ಬೇಕಾದಂತಹ ರಕ್ತ ಚಂದನ ಮರ ದೊರಕಿದೆ.ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಸರಕಾರದ ನಿಯಮದ ಪ್ರಕಾರ ಮರವನ್ನು ದೇವಸ್ಥಾನದ ವತಿಯಿಂದ ಕೊಂಡುಕೊಳ್ಳಲಾಗಿದ್ದು. ಭವ್ಯ ಮೆರವಣಿಗೆಯಲ್ಲಿ ಈ ಹಿಂದೆ ಕರೆತರಲಾಗಿತ್ತು.ಶ್ರೀದೇವಿ ಮೂರ್ತಿ ಕೆತ್ತನೆ ಕಾರ್ಯ ಮುಗಿದಿದ್ದು ಬಹಳಷ್ಟು ಸುಂದರವಾಗಿ ಮೂಡಿ ಬಂದಿದೆ. ಶ್ರೀ ಭದ್ರಮಹಾಕಾಳಿ ಅಮ್ಮನವರ ಪ್ರತಿಷ್ಠಾಮಹೋತ್ಸವ ಕಾರ್ಯಕ್ರಮ ಜ.22 ರಿಂದ ಜ.24 ರ ವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಕಟ್‍ಬೇಲ್ತೂರು ಭದ್ರಮಹಾಕಾಳಿ […]

You cannot copy content of this page