ಭರತ್ ಶೆಟ್ಟಿ ಅವರಿಗೆ ಕರುನಾಡ ಚೇತನ ಪುರಸ್ಕಾರ

ಕುಂದಾಪುರ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕನಕ ಅಧ್ಯಯನ ಪೀಠದಲ್ಲಿ ನಡೆದ ಧಾರವಾಡ ನುಡಿ ಸಡಗರ ಮಹಾನ್ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ನಿವಾಸಿ ಧರ್ಮಗಂಗೋತ್ರಿ ಭರತ್ ಕುಮಾರ್ ಶೆಟ್ಟಿ ಕೊಲ್ಲೂರು ಅವರಿಗೆ ಕರುನಾಡು ಚೇತನ ಪುರಸ್ಕಾರ ನೀಡಿ ಗೌರವಿಸಲಾಯಿತು.

ರಾಮ ಮಂದಿರ ಉದ್ಘಾಟನೆಗೆ ಮೂಹೂರ್ತ ಫಿಕ್ಸ್,ಜನವರಿ ತಿಂಗಳಲ್ಲಿ ಉದ್ಘಾಟನೆ ಸಾಧ್ಯತೆ

ಬೆಂಗಳೂರು:ಹಿಂದೂಗಳ ಕನಸಾದ ಅಯ್ಯೋಧ್ಯ ಶ್ರೀರಾಮ ದೇವರ ಮಂದಿರ ನಿರ್ಮಾಣಕ್ಕೆ ಮೂಹೂರ್ತ ಫಿಕ್ಸ್ ಆಗಿದ್ದು ಮುಂದಿನ ವರ್ಷ ಜನವರಿ 22 ರಂದು ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.ಅಯೋಧ್ಯೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ, ರಾಮ್ ಲಲ್ಲಾ ಅವರನ್ನ ಜನವರಿ 22, 2024ರಂದು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯವನ್ನು ಉದ್ಘಾಟಿಸಲಿದ್ದಾರೆ ಎಂದು ಸಭೆಯಲ್ಲಿ ನಿರ್ಣಯಿಸಲಾಗಿದ್ದು. ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ನಡೆಯುತ್ತಿರುವ ಸಭೆಯಲ್ಲಿ […]

ಮೃತಪಟ್ಟ ಸ್ಥಿತಿಯಲ್ಲಿಅಪರೂಪದ ಜಾತಿಗೆ ಸೇರಿದ ಕಡಲಾಮೆ ಪತ್ತೆ

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲೈಟ್‌ಹೌಸ್ ಮಡಿ ಪರಿಸರದಲ್ಲಿ ಕಡಲ ಅಲೆಗೆ ಸಿಲುಕಿ ಮೃತಪಟ್ಟು ತೆರೆಗಳ ನಡುವೆ ತೆಲುತ್ತಿದ್ದ ಅಪರೂಪದ ಜಾತಿಗೆ ಸೇರಿದ ಕಡಲಾಮೆ ಶುಕ್ರವಾರ ಪತ್ತೆಯಾಗಿದೆ.ಮೀನುಗಾರ ನಾಗರಾಜ್ ಖಾರ್ವಿ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ ಸಂದರ್ಭ ಅಲೆಗಳ ಮಧ್ಯೆ ಕಡಲಾಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದೆ.ಮೃತ ಕಡಲಾಮೆಯನ್ನು ಅವರು ತಮ್ಮ ಮರ್ಗಿ ಪಾತಿ ದೋಣಿಯಲ್ಲಿ ದಡಕ್ಕೆ ತಂದಿದ್ದರು.ಅತಿಯಾದ ವಾಸನೆಯಿಂದ ಕೂಡಿದ ಕಡಲಾಮೆಯನ್ನು ಬಳಿಕ ಸ್ಥಳೀಯರ ಸಹಕಾರದಿಂದ ಮಣ್ಣಿನಲ್ಲಿ ಹೂಳಲಾಯಿತು.ಕಡಲಾಮೆ ಸಮುದ್ರದಲ್ಲಿ ಮತ್ಸö್ಯ ಸಂಪತ್ತನ್ನು ಸಂರಕ್ಷಣೆ ಮಾಡುವುದಲ್ಲದೆ ಮೀನುಗಳು […]

You cannot copy content of this page