ಹರಸಾಹಸ ಪಟ್ಟು ಟ್ರ್ಯಾಕ್ಟರ್ ಮೇಲಕ್ಕೆ ಎತ್ತಿದ ರೈತರು

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಾಡು ಬೈಲಿಗೆ ಗದ್ದೆ ಉಳುಮೆ ಮಾಡಲು ಬಂದ ಟ್ರ್ಯಾಕ್ಟರ್ ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿದ್ದ ಹೊಂಡಕ್ಕೆ ಬಿದ್ದು ತೊಂದರೆಗೆ ಸಿಲುಕಿದ ಘಟನೆ ಗುರುವಾರ ನಡೆದಿದೆ.ಹರಸಾಹಸ ಪಟ್ಟು ರೈತರು ಟ್ರ್ಯಾಕ್ಟರ್‍ನ್ನು ಮೇಲಕ್ಕೆ ಎತ್ತಿದ್ದಾರೆ.ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ಬೈಂದೂರು ತಾಲೂಕಿನಾದ್ಯಂತ ರಸ್ತೆ ಬದಿಯಲ್ಲಿ ಹೊಂಡ ತೆಗೆದು ನೀರಿನ ಪೈಪ್ ಅಳವಡಿಕೆ ಮಾಡಲಾಗಿದೆ.ನೀರಿನ ಪೈಪ್ ಅಳವಡಿಕೆ ಮಾಡಲು ಕೈಗೊಂಡಿದ್ದ ಹೊಂಡಗಳನ್ನು ಮಣ್ಣಿನಿಂದ ಮುಚ್ಚಿದ್ದರು […]

ಕೂದಲೆಳೆ ಅಂತರದಲ್ಲಿ ಪಾರಾದ ಬೈಂದೂರು ಶಾಸಕ,ಮರ ತೆರವು ಮಾಡುವ ವೇಳೆಯೇ ಉರಳಿ ಬಿದ್ದ ಇನ್ನೊಂದು ಮರ

ಕುಂದಾಪುರ:ಹಾಲಾಡಿ ಮಾರ್ಗದ ಮುಖ್ಯ ರಸ್ತೆಯಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಸಾಗುತ್ತಿದ್ದ ಸಂದರ್ಭದಲ್ಲಿ ಮರವೊಂದು ಉರುಳಿ ಬಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು,ಸಾರ್ವಜನಿಕರ ಸಂಚಾರಕ್ಕೆ ತೊಡಕನ್ನು ಉಂಟು ಮಾಡುತ್ತಿದ್ದ ಮರವನ್ನು ಶಾಸಕರು ತಮ್ಮ ಸಂಗಡಿಗರೊಂದಿಗೆ ಸೇರಿಕೊಂಡು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ, ಅದೇ ಜಾಗದಲ್ಲಿ ಇನ್ನೊಂದು ಮರ ಉರುಳಿ ಬಿದ್ದ ಘಟನೆ ನಡೆದಿದೆ.ಕೂದಲೆಳೆ ಅಂತರದಲ್ಲಿ ಶಾಸಕರು ಪಾರಾಗಿದ್ದಾರೆ. ಕ್ಷೇತ್ರದ ಶಾಸಕರು ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ಸ್ವತಃ ತಾವೇ ತೆರವು ಮಾಡುವುದರ ಮುಖೇನ ಸಮಾಜಕ್ಕೆ ಮಾದರಿ ಸಂದೇಶವನ್ನು […]

You cannot copy content of this page