ಆದಿಶಕ್ತಿ ಎಂಟರ್‍ಪ್ರೈಸಸ್ ಹಾರ್ಡವೇರ್ ಶುಭಾರಂಭ

ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್‍ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಹೇರೂರುನಲ್ಲಿ ಬುಧವಾರ ಶುಭಾರಂಭಗೊಂಡಿತು.ಆದಿಶಕ್ತಿ ಹಾಡೇವೇರ್‍ನಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಸಾಮಾಗ್ರಿಗಳು ಒಂದೆ ಸೂರಿನಡಿಯಲ್ಲಿ ಸಿಗಲಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಆದಿಶಕ್ತಿಗೆ ಹಾರ್ಡವೇರ್‍ಗೆ ಭೇಟಿಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಮಾಲಿಂಗ ನಾಯ್ಕ ಆದಿಶಕ್ತಿ ಎಂಟರ್‍ಪ್ರೈಸಸ್ ಹಾರ್ಡವೇರ್ ಉದ್ಘಾಟನೆಯನ್ನು ಮಾತನಾಡಿ,ಇವೊಂದು ಭಾಗದಲ್ಲಿ ಹಾರ್ಡವೇರ್ ಬಹಳಷ್ಟು ಅಗತ್ಯತೆ ಇದ್ದಿದ್ದು.ಹಳ್ಳಿ ಭಾಗದಲ್ಲಿ ಹಾರ್ಡವೇರ್ ಶುಭಾರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶದ […]

ಹುಟ್ಟು ಹಬ್ಬ ಆಚರಣೆ,ಅಂಗನವಾಡಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಕುಂದಾಪುರ:ಧಿಮಂತ ರಾಜಕಾರಣಿ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ದಿ ಆರ್.ಕೆ ಸಂಜೀವ ರಾವ್ ಖಂಬದಕೋಣೆ ಅವರ ಮರಿ ಮೊಮ್ಮಗ ಹಾಗೂ ಸಮಾಜ ಸೇವಕರಾದ ಉದ್ಯಮಿ ಕೆ.ಎಸ್ ಪ್ರಮೋದ್ ರಾವ್ ಅವರ ಮೊಮ್ಮಗ ಪ್ರಥಮ ರಾವ್ ಅವರ ಆರನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಖಂಬದಕೋಣೆ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಸಿಹಿ ತಿಂಡಿ ಬುಧವಾರ ವಿತರಿಸಲಾಯಿತು.ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ರುದ್ರಾಭಿಷೇಕ ಪೂಜೆಯನ್ನು ಸಲ್ಲಿಸಲಾಯಿತು.ಬಿಜೆಪಿ ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ […]

ರಸ್ತೆ ಅಪಘಾತದಲ್ಲಿ ಯಕ್ಷಗಾನ ಕಲಾವಿದ ಸಾವು

ಮಂಗಳೂರು:ಅರ್ಕುಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟಿಪ್ಪರ್ ಅಡಿಗೆ ಸಿಲುಕಿ ಸಸಿಹಿತ್ಲು ಮೇಳದ ಕಲಾವಿದ ಪ್ರವಿತ್ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.

You cannot copy content of this page