ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು-ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಾಗಾರ

ಕುಂದಾಪುರ:ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಾಗಾರ ಹೆಮ್ಮಾಡಿ ಜನತಾ ಕಾಲೇಜಿನಲ್ಲಿ ನಡೆಯಿತು.ಹೆಮ್ಮಾಡಿ ಜನತಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು,ಪ್ರಿನ್ಸಿಪಾಲ್ ಗಣೇಶ್ ಪುತ್ರನ್ ಅಧ್ಯಕ್ಷತೆಯನ್ನು ವಹಿಸಿದ್ದರು.ಲಯನ್ಸ್ ಕ್ಲಬ್ ಕುಂದಾಪುರ ಕೊಸ್ಟಲ್ ಅಧ್ಯಕ್ಷ ವಸಂತರಾಜ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ ವೃತ್ತಿ ಮಾರ್ಗದರ್ಶನದ ಅಗತ್ಯತೆ ಬಗ್ಗೆ ಮಾಹಿತಿ ನೀಡಿದರು.ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿ ಜಿಲ್ಲೆ 317 ರವಿರಾಜ್ […]

ಬೈಂದೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಬೈಂದೂರು:ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ನಾವುಂದ ಕಾಲೇಜಿನಲ್ಲಿ ಗುರುವಾರ ನಡೆಯಿತು.ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉದ್ಯಮಿ ಮೊಹ್ಮದ್ ಇಕ್ಬಾಲ್ ಉದ್ಘಾಟಿಸಿದರು.ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಪೂಜಾರಿ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ,ದೈ.ಶಿ.ಶಿ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ,ಗ್ರೇಡ್ ಒನ್ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ,ಜಿಲ್ಲಾಧ್ಯಕ್ಷ ಸತ್ಯನಾರಾಯಣ ಎಸ್,ದೈ.ಶಿ ಉಪನ್ಯಾಸಕ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ,ಯುವಜನ […]

ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಬೈಂದೂರು:ಪಡುಕೋಣೆ ನಿವಾಸಿ ಪ್ರಶಾಂತ್ ಸುನಂದಾ ದಂಪತಿಗಳ ಪುತ್ರಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಸಿಂಧು (16) ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಪಡುಕೋಣೆಯಲ್ಲಿ ಗುರುವಾರ ನಡೆದಿದೆ.ಕುಂದಾಪುರ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು,ಸಮೀಪದ ಶಾಲೆಯೊಂದರಲ್ಲಿ ಸಿಂಧು 10ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.ಕಳದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ಸಿಂಧು ಮನೆಗೆ ತೆರಳಿದ್ದರು,ಬುಧವಾರ ಅವರ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಗುರುವಾರ ಶಾಲೆಗೆ ತೆರಳಬೇಕಿದ್ದ ಸಿಂಧು ಅವರು ಶಾಲೆಗೆ ತೆರಳದೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತದೇಹವನ್ನು […]

You cannot copy content of this page