ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಉಪನಿರ್ದೇಶಕರ ಕಛೇರಿ ಬೈಂದೂರು,ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ಪ್ರೌಢಶಾಲೆ ಹೆಮ್ಮಾಡಿ ಆಶ್ರಯದಲ್ಲಿ 2023-24ನೇ ಸಾಲಿನ ಬಾಲಕ-ಬಾಲಕಿಯರ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಶುಕ್ರವಾರ ನಡೆಯಿತು.ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದರು,ಜನತಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದಿ ದೇವಾಡಿಗ,ಕಟ್‍ಬೇಲ್ತೂರು ಗ್ರಾ.ಪಂ ಅಧ್ಯಕ್ಷೆ ವೈಶಾಲಿ,ಉಪಾಧ್ಯಕ್ಷ ಕೆ.ರಾಮ ಶೆಟ್ಟಿ,ಹೆಮ್ಮಾಡಿ ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ,ಬೈಂದೂರು ವಲಯ ದೈ.ಶಿ.ಶಿ ಸಂಘದ ಕಾರ್ಯದರ್ಶಿ ಗುರುರಾಜ ಎಸ್,ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ,ದೈ.ಶಿ.ಶಿ […]

ಹಿರಿಯ ಭಜಕ ಕೃಷ್ಣ ಮೊಗವೀರರಿಗೆ ಸನ್ಮಾನ

ಕುಂದಾಪುರ:ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ವತಿಯಿಂದ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ಭಜಕರಾದ ಕೃಷ್ಣ ಮೊಗವೀರ ಅರಾಟೆ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ಅಧ್ಯಕ್ಷ ಸುರೇಶ ಪೂಜಾರಿ,ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಅಧ್ಯಕ್ಷ ನಿತಿನ್ ವಿಠಲವಾಡಿ,ವಂಡ್ಸೆ ವಲಯಾಧ್ಯಕ್ಷ ಸಂತೋಷ ಪೂಜಾರಿ,ಎಂ.ಎಂ ಸುವರ್ಣ,ರಮೇಶ್ ಆಚಾರ್ಯ,ಸುಮತಿ,ರಘುರಾಮ ಶೆಟ್ಟಿ,ಶಂಕರ ಶೆಟ್ಟಿ,ರಾಮ ಪೂಜಾರಿ ಹಾಗೂ ಭಜನಾ ಮಂಡಳಿ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಹೆಮ್ಮಾಡಿ ಜನತಾ ಕಾಲೇಜಿನಲ್ಲಿ,ಜನತಾ ಚಿತ್ತಾರ-ಪ್ರತಿಭಾ ದಿನಾಚರಣೆ

ಕುಂದಾಪುರ:ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಅಡಗಿರುತ್ತದೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿಕೊಟ್ಟಾಗ ಮಾತ್ರ ಅವರೊಳಗೆ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಸಾಧ್ಯವಿದೆ.ಶೈಕ್ಷಣಿಕ ಚಟುವಟಿಕೆ ಜತೆಗೆ ಸಾಂಸ್ಕ್ರತಿಕ,ಕಲೆಗೆ ಒತ್ತನ್ನು ನೀಡುವುದರಿಂದ ಒತ್ತಡ ರಹಿತವಾಗಿ ಶಿಕ್ಷಣವನ್ನು ಪಡೆಯಲು ಸಹಕಾರಿ ಆಗುತ್ತದೆ ಎಂದು ಆರ್.ಜೆ ನಯನಾ ಅಭಿಪ್ರಾಯಪಟ್ಟರು.ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜನತಾ ಚಿತ್ತಾರ-ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅದ್ಯಕ್ಷರಾದ,ಪ್ರಿನ್ಸಿಪಾಲ್ ಗಣೇಶ ಮೊಗವೀರ ಕಾರ್ಯಕ್ರಮದ […]

You cannot copy content of this page