ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ
ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಉಪನಿರ್ದೇಶಕರ ಕಛೇರಿ ಬೈಂದೂರು,ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ಪ್ರೌಢಶಾಲೆ ಹೆಮ್ಮಾಡಿ ಆಶ್ರಯದಲ್ಲಿ 2023-24ನೇ ಸಾಲಿನ ಬಾಲಕ-ಬಾಲಕಿಯರ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಶುಕ್ರವಾರ ನಡೆಯಿತು.ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದರು,ಜನತಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದಿ ದೇವಾಡಿಗ,ಕಟ್ಬೇಲ್ತೂರು ಗ್ರಾ.ಪಂ ಅಧ್ಯಕ್ಷೆ ವೈಶಾಲಿ,ಉಪಾಧ್ಯಕ್ಷ ಕೆ.ರಾಮ ಶೆಟ್ಟಿ,ಹೆಮ್ಮಾಡಿ ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ,ಬೈಂದೂರು ವಲಯ ದೈ.ಶಿ.ಶಿ ಸಂಘದ ಕಾರ್ಯದರ್ಶಿ ಗುರುರಾಜ ಎಸ್,ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ,ದೈ.ಶಿ.ಶಿ […]























































































































































































































































































































































































































































































































































































































































































































































































































































































































































































































































































































































































































































































































































































































































































