ಮರವಂತೆ:ಕಡಲಿನಲ್ಲಿ ಅಪರಿಚಿತ ಶವ ಪತ್ತೆ
ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಸಮೀಪ ಸಮುದ್ರದಲ್ಲಿ ಸುಮಾರು 45 ಪಾಯಿಂಟ್ ನೀರಿನಲ್ಲಿ ಗಂಡಸಿನ ಅಪರಿಚಿತ ಶವ ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆ ಆಗಿದೆ.ಟಿ ಶರ್ಟ್ ಧರಿಸಿರುವ ವ್ಯಕ್ತಿ ಕಪ್ಪು ಬಣ್ಣದ ಚುಕ್ಕಿಯನ್ನು ಹೊಂದಿರುವ ಬರ್ಮೂಡ ಚಡ್ಡಿ ಧರಿಸಿದ್ದು.ಕೈಯಲ್ಲಿ ಎಸ್.ವಿ ಎನ್ನುವ ಇಂಗ್ಲಿಷ್ ಅಕ್ಷರದೊಂದಿಗೆ ಹಚ್ಚೆ ಹಾಕಿಸಿಕೊಂಡಿದ್ದಾರೆ.ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿರುವ ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಜೀವ ರಕ್ಷಕ ತಂಡದ ಮುಳುಗು ತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಮತ್ತು ವೆಂಕಟೇಶ ಖಾರ್ವಿ,ಪ್ರಶಾಂತ ಖಾರ್ವಿ,ಸಚಿನ್ […]