ಮರವಂತೆ:ಕಡಲಿನಲ್ಲಿ ಅಪರಿಚಿತ ಶವ ಪತ್ತೆ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಸಮೀಪ ಸಮುದ್ರದಲ್ಲಿ ಸುಮಾರು 45 ಪಾಯಿಂಟ್ ನೀರಿನಲ್ಲಿ ಗಂಡಸಿನ ಅಪರಿಚಿತ ಶವ ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆ ಆಗಿದೆ.ಟಿ ಶರ್ಟ್ ಧರಿಸಿರುವ ವ್ಯಕ್ತಿ ಕಪ್ಪು ಬಣ್ಣದ ಚುಕ್ಕಿಯನ್ನು ಹೊಂದಿರುವ ಬರ್ಮೂಡ ಚಡ್ಡಿ ಧರಿಸಿದ್ದು.ಕೈಯಲ್ಲಿ ಎಸ್.ವಿ ಎನ್ನುವ ಇಂಗ್ಲಿಷ್ ಅಕ್ಷರದೊಂದಿಗೆ ಹಚ್ಚೆ ಹಾಕಿಸಿಕೊಂಡಿದ್ದಾರೆ.ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿರುವ ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಜೀವ ರಕ್ಷಕ ತಂಡದ ಮುಳುಗು ತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಮತ್ತು ವೆಂಕಟೇಶ ಖಾರ್ವಿ,ಪ್ರಶಾಂತ ಖಾರ್ವಿ,ಸಚಿನ್ […]

ಸಿಪಿಐ(ಎಂ) ಉಡುಪಿ ಜಿಲ್ಲಾ ಬೃಹತ್ ಸಮ್ಮೇಳನ

ಕುಂದಾಪುರ:ಮಕ್ಕಳನ್ನು ಎಷ್ಟು ಓದಿಸಿದರು ಕೆಲಸ ಎಲ್ಲಾ ಎನ್ನುವಂತಹ ಪರಿಸ್ಥಿತಿಗೆ ಬಂದು ಬಿಟ್ಟಿದೆ.ವಿದ್ಯಾವಂತ ಯುವಕರು ನಿರುದ್ಯೋಗಿಗಳಾಗುತ್ತಿರುವುದು ದೇಶದ ಆಥಿಕ ಬೆಳವಣಿಗೆ ಆತಂಕಕಾರಿ ವಿಷಯವಾಗಿದ್ದು..ತಮ್ಮ ಮಕ್ಕಳು ವಿದ್ಯಾವಂತರಾಗಿ ಒಳ್ಳೆ ಕೆಲಸ ಹಿಡಿದು ಕೈ ತುಂಬ ಸಂಬಳ ಪಡೆಯ ಬೇಕ್ಕೆನ್ನುವ ಹೆತ್ತವರ ಆಸೆಗಳನ್ನು ನಿರುದ್ಯೋಗ ಸಮಸ್ಯೆ ಎನ್ನುವ ಭೂತ ನುಂಗಿಕೊಂಡಿದೆ.ಬೆಲೆ ಏರಿಕೆ ಬಡ ಮತ್ತು ಮಧ್ಯಮ ವರ್ಗದ ಜರನ್ನು ಕಾಡುತ್ತಿದ್ದು.ದೇಶದ ಸಂಪತ್ತನ್ನು ಕೆಲವೆ ಕೆಲವು ವ್ಯಕ್ತಿಗಳು ಲೂಟಿ ಮಾಡುತ್ತಿದ್ದಾರೆ.ಸರಕಾರದ ಅಸಮರ್ಪಕ ನಿಲುವುಗಳ ವಿರುದ್ಧ ನಿರಂತರವಾಗಿ ಹೋರಾಟ ಮಾಡಬೇಕಾಗಿದೆ ಎಂದು ಸಿಪಿಎಂ ರಾಜ್ಯ […]

ಬೈಂದೂರು:ಕೆಂಪು ಕಲ್ಲು,ಮರಳು ನೀಡುವಂತೆ ಆಗ್ರಹ,ರಾಜಕೀಯ ತಿರುವು ಪಡೆದ ಬೃಹತ್ ಪ್ರತಿಭಟನೆ

ಕುಂದಾಪುರ:ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ,ಕಲ್ಲುಕೋರೆ ಮಾಲೀಕರ ಸಂಘ ಹಾಗೂ ಲಾರಿ ಮಾಲೀಕರ ಸಂಘ ಬೈಂದೂರು ಸಹಭಾಗಿತ್ವದಲ್ಲಿ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಜಿಲ್ಲಾಡಳಿತ ಹಾಗೂ ಗಣಿ ಇಲಾಖೆಯ ಅವೈಜ್ಞಾನಿಕ ನಿಯಮಗಳಿಂದಾಗಿ ಕಟ್ಟಡ ನಿರ್ಮಾಣ ಕ್ಷೇತ್ರದ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಬಾರಿ ಮೌಖಿಕ ಮನವಿ,‌ ಲಿಖಿತ ಮನವಿ ಸಲ್ಲಿಸಿದರೂ […]

You cannot copy content of this page