ಗೋಡಂಬಿ ಸಂಸ್ಕರಣ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಮನವಿ.

ಕುಂದಾಪುರ:ಆರ್ಥಿಕ ಸಂಕಷ್ಟದಲ್ಲಿರುವ ಕರಾವಳಿ ಭಾಗದ ಗೋಡಂಬಿ ಸಂಸ್ಕರಣಾ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದರು. ಗೋಡಂಬಿ ಸಂಸ್ಕರಣಾ ಉದ್ಯಮ ಎದುರಿಸುತ್ತಿರುವ ಎರಡೆರಡು ಇಎಂಐ ಪಾವತಿಯ ಭಾರದ ಬಗ್ಗೆ ವಿತ್ತ ಸಚಿವರ ಗಮನ ಸೆಳೆದ‌ ಸಂಸದರು.ಈ ಸಂಬಂಧ ಮಧ್ಯ ಪ್ರವೇಶಿಸಿ ಇಎಂಐ ಭಾರ ಕಡಿಮೆ ಮಾಡಲು ವಿನಂತಿಸಿದರು.ಕರಾವಳಿ ಕರ್ನಾಟಕ ಭಾಗ ಗೋಡಂಬಿ ಸಂಸ್ಕರಣಾ ಉದ್ಯಮಗಳ ಕೇಂದ್ರವಾಗಿದ್ದು, […]

ಲಕ್ಷ್ ರಾಜೇಶ್‍ಗೆ ಬಂಗಾರದ ಪದಕ

ಕುಂದಾಪುರ:ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆದ 28 ನೇ ಐಡಿಯಲ್ ಪ್ಲೇ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಕಾಂಪಿಟೇಷನ್ ವಲ್ರ್ಡ್ ಸಿಟಿ ಕಪ್-2023 ಸ್ಪರ್ಧೆಯಲ್ಲಿ ಕುಂದಾಪುರ ಅಬಾಕಸ್ ಸೆಂಟರ್ ವತಿಯಿಂದ ಪ್ರತಿನಿಧಿಸಿದ್ದ ಹೊಸಾಡು ಗ್ರಾಮದ ಅರಾಟೆ ಲಕ್ಷ್ ರಾಜೇಶ್ ಬಂಗಾರದ ಪದಕ ಜಯಿಸಿದ್ದಾರೆ.ಅವರು ಅರಾಟೆ ರೇಷ್ಮಾ ಮತ್ತು ರಾಜೇಶ್ ದಂಪತಿ ಪುತ್ರ.19 ವಿವಿಧ ದೇಶಗಳಿಂದ ಸುಮಾರು 3000 ವಿದ್ಯಾರ್ಥಿಗಳು ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. (ಹೊಸಾಡು ಗ್ರಾಮದ ಅರಾಟೆ ಲಕ್ಷ್ ರಾಜೇಶ್‍ಗೆ ಬಂಗಾರದ ಪದಕ)

ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಟ್ಟದ ಚದುರಂಗ ಸ್ಪರ್ಧೆ ಉದ್ಘಾಟನೆ

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರಚದುರಂಗ ಸ್ಪರ್ಧೆ 2023-24 ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಚದುಮಕ್ಕಳ ಜೊತೆ ಶಾಸಕರು ಚದುರಂಗ ಸ್ಪರ್ಧೆ ಗೆ ಚಾಲನೆ ನೀಡಿ ಮಾತನಾಡಿ, ಸನಾತನ ಧರ್ಮದ ನಾಡದ ಭಾರತದ ಈ ಮಣ್ಣಿನಲ್ಲಿ ಜನ್ಮತಾಳಿದ ಪ್ರಖ್ಯಾತ ಆಟಗಳು ಎಲ್ಲವೂ ವಿದೇಶದಲ್ಲಿ ಪ್ರಖ್ಯಾತ ಗೊಂಡಿವೆ ನಮ್ಮ ನೆಲದಲ್ಲಿ ಹುಟ್ಟಿದ ಪಾರಂಪರಿಕ ಆಟಗಳನ್ನು ನಾವು ಮರೆಯುತ್ತಾ ಬಂದಿರುವುದು ವಿಷಾದನೀಯ ಸಂಗತಿ ಎಂದರು.ಗ್ರಾಮ […]

You cannot copy content of this page