ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು ಹಾಕಿ ರೈತರ ಹಿತಾಶಕ್ತಿಗೆ ಅನುಗುಣವಾಗಿ ತರಬೇತಿ ಕಾರ್ಯಕ್ರಮ,ಅಧ್ಯಾಯನ ಪ್ರವಾಸ,ಸಬ್ಸಿಡಿ ದರದಲ್ಲಿ ರಾಸಾಯನಿಕ ಗೊಬ್ಬರ ವಿತರಣೆ ಸೇರಿದಂತೆ ಮೌಲ್ಯವರ್ಧಿತ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಭತ್ತ ಬೆಳೆಗಾರರ ಒಕ್ಕೂಟ ರೈತÀಪರ ಕಾರ್ಯಯೋಜನೆಗಳನ್ನು ಹಾಕಿಕೊಂಡು ಯಶಸ್ವಿಯಾಗಿ ಮುಂದುವರಿಯುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಕೇಂದ್ರ ಕಛೇರಿ ಕೃಷಿ ವಿಭಾಗದ ಯೋಜನಾಧಿಕಾರಿ ಮಾರುತಿ ಗೌಡ ಹೇಳಿದರು.ಬೈಂದೂರು ತಾಲೂಕಿನ ನಾಗೂರು ಶ್ರೀ […]

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರ ನೆರವಿಗೆ ಕಾರ್ಯಕ್ರಮ, ಸನ್ಮಾನ ಹಾಗೂ ಶ್ರೀ ಗುರುಪ್ರಸಾದಿತ ಯಕ್ಷಗಾನ ಮಂಡಳಿ ಸಾಲಿಗ್ರಾಮ ಮೇಳದವರಿಂದ ಯಕ್ಷಗಾನ ಕಾರ್ಯಕ್ರಮ ಮುಳ್ಳಿಕಟ್ಟೆ ನಗುಸಿಟಿ ಮೈದಾನದಲ್ಲಿ ಶನಿವಾರ ನಡೆಯಿತು. ಲಯನ್ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಅವರು ಫಲಾನುಭವಿಗಳಿಗೆ ಮನೆ ನಿರ್ಮಾಣದ ನೆರವು ಪತ್ರವನ್ನು ವಿತರಿಸಿ ಮಾತನಾಡಿ,ಸಂಘ ಸಂಸ್ಥೆಗಳ ಗುರಿ ದೈಯೋದ್ದೇಶ ಈಡೇರಿಕೆ ಆದಾಗ ಸಮಾಜಕ್ಕೆ ಒಳಿತಾಗಲಿದೆ.ಆ ನಿಟ್ಟಿನಲ್ಲಿಮಹಿಳೆಗೆ […]

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ ಮುಂದಿನ ಎರಡು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಇಂಜಿನಿಯರ್ ಸತೀಶ್ ಶೆಟ್ಟಿ ಹಕ್ಲಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಾರ್ಯದರ್ಶಿಯಾಗಿ ಇಂಜಿನಿಯರ್ ರವೀಂದ್ರ ಕೆ.ಕೋಶಾಧಿಕಾರಿಯಾಗಿ ಇಂಜಿನಿಯ‌ರ್ ಓಂ ಪ್ರಕಾಶ್ ಆಯ್ಕೆಯಾಗಿದ್ದಾರೆ.

You cannot copy content of this page