ಕ್ನನಡ ಭಾಷಣ ಸ್ಪರ್ಧೆ:ಜನತಾ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

ಕುಂದಾಪುರ:76 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಎಂಆರ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮಂಗಳೂರು ವತಿಯಿಂದ ಉಡುಪಿ ಮತ್ತು ದ.ಕ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನನ್ನ ಕಲ್ಪನೆಯ ಭಾರತ’ ಎನ್ನುವ ವಿಷಯದ ಕುರಿತಾದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ಶ್ರುತಿಕಾ ಉಭಯ ಜಿಲ್ಲಗೆ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ವರ್ಷಾ ರವಿಶಂಕರ್ ಚತುರ್ಥ ಸ್ಥಾನವನ್ನು ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ […]

ಗೋಡಂಬಿ ಸಂಸ್ಕರಣ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಮನವಿ.

ಕುಂದಾಪುರ:ಆರ್ಥಿಕ ಸಂಕಷ್ಟದಲ್ಲಿರುವ ಕರಾವಳಿ ಭಾಗದ ಗೋಡಂಬಿ ಸಂಸ್ಕರಣಾ ಉದ್ಯಮಗಳ ಬೇಡಿಕೆ ಈಡೇರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದರು. ಗೋಡಂಬಿ ಸಂಸ್ಕರಣಾ ಉದ್ಯಮ ಎದುರಿಸುತ್ತಿರುವ ಎರಡೆರಡು ಇಎಂಐ ಪಾವತಿಯ ಭಾರದ ಬಗ್ಗೆ ವಿತ್ತ ಸಚಿವರ ಗಮನ ಸೆಳೆದ‌ ಸಂಸದರು.ಈ ಸಂಬಂಧ ಮಧ್ಯ ಪ್ರವೇಶಿಸಿ ಇಎಂಐ ಭಾರ ಕಡಿಮೆ ಮಾಡಲು ವಿನಂತಿಸಿದರು.ಕರಾವಳಿ ಕರ್ನಾಟಕ ಭಾಗ ಗೋಡಂಬಿ ಸಂಸ್ಕರಣಾ ಉದ್ಯಮಗಳ ಕೇಂದ್ರವಾಗಿದ್ದು, […]

ಲಕ್ಷ್ ರಾಜೇಶ್‍ಗೆ ಬಂಗಾರದ ಪದಕ

ಕುಂದಾಪುರ:ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆದ 28 ನೇ ಐಡಿಯಲ್ ಪ್ಲೇ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ ಕಾಂಪಿಟೇಷನ್ ವಲ್ರ್ಡ್ ಸಿಟಿ ಕಪ್-2023 ಸ್ಪರ್ಧೆಯಲ್ಲಿ ಕುಂದಾಪುರ ಅಬಾಕಸ್ ಸೆಂಟರ್ ವತಿಯಿಂದ ಪ್ರತಿನಿಧಿಸಿದ್ದ ಹೊಸಾಡು ಗ್ರಾಮದ ಅರಾಟೆ ಲಕ್ಷ್ ರಾಜೇಶ್ ಬಂಗಾರದ ಪದಕ ಜಯಿಸಿದ್ದಾರೆ.ಅವರು ಅರಾಟೆ ರೇಷ್ಮಾ ಮತ್ತು ರಾಜೇಶ್ ದಂಪತಿ ಪುತ್ರ.19 ವಿವಿಧ ದೇಶಗಳಿಂದ ಸುಮಾರು 3000 ವಿದ್ಯಾರ್ಥಿಗಳು ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. (ಹೊಸಾಡು ಗ್ರಾಮದ ಅರಾಟೆ ಲಕ್ಷ್ ರಾಜೇಶ್‍ಗೆ ಬಂಗಾರದ ಪದಕ)

You cannot copy content of this page