ಉಸಿರಾಟದ ತೊಂದರೆಯಿಂದ ಯುವತಿ ಸಾವು

ಬೆಳ್ತಂಗಡಿ:ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು,ಮನೆಯಲ್ಲಿದ್ದ ಯುವತಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ನಡೆದಿದೆ.ನೆರಿಯಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಪುತ್ರಿ ಸುಮಾ(19) ಎಂಬವರು ಮೃತಪಟ್ಟ ಯುವತಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಅವರಿಗೆ ತಂದೆ,ತಾಯಿ ಹಾಗೂ ಸಹೋದರ ಇದ್ದಾರೆ.

ಮಿಷನ್ ಇಂದ್ರ ಧನುಷ್ 5.0 ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮ ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಅವರು ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ಮಕ್ಕಳನ್ನು ಮತ್ತು ಗರ್ಭಿಣಿಯನ್ನು ಕಾಡುವ ಅನೇಕ ಕಾಯಿಲೆಗಳಿಗೆ ಮಿಷನ್ ಇಂದ್ರ ಧನುಷ್ ಅಭಿಯಾನದಲ್ಲಿ ನೀಡುವ ಲಸಿಕೆಗಳು ಪರಿಣಾಮಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ನೀಡಿ,ರೋಗಗಳು ಬಾರದಂತೆ […]

ಶ್ರೀಗಣೇಶ ಸೇವಾ ಸಮಿತಿ ನಾಡ ಅಧ್ಯಕ್ಷರಾಗಿ ಗೋಪಾಲಕೃಷ್ಣ ಆಯ್ಕೆ

ಕುಂದಾಪುರ:ಶ್ರೀಗಣೇಶ ಸೇವಾ ಸಮಿತಿ ನಾಡ ಅದರ 34ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಗೋಪಾಲಕೃಷ್ಣ ನಾಡ ಆಯ್ಕೆಯಾಗಿದ್ದಾರೆ.ಸಮಿತಿಯ ಗೌರವಾಧ್ಯಕ್ಷರಾಗಿ ಅಶೋಕ ಶೆಟ್ಟಿ ಸಂಸಾಡಿ,ಉಪಾಧ್ಯಕ್ಷರಾಗಿ ನಿತ್ಯಾನಂದ ಶೇಟ್ ನಾಡ ಮತ್ತು ಕರುಣಾಕರ ಶೆಟ್ಟಿ ಸಂಸಾಡಿ,ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಸಂಸಾಡಿ,ಜೊತೆ ಕಾರ್ಯದರ್ಶಿ ಸತೀಶ್ ಶೇಟ್ ನಾಡ,ಕೋಶಾಧಿಕಾರಿ ಆನಂದ ಶೆಟ್ಟಿ ಕಟ್ಕೆರೆ,ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಮುರಳೀಧರ ನಾಯಕ್,ಸತೀಶ ಎಂ ನಾಯಕ್,ಕೆ.ವೆಂಕಟ್ರಮಣ ಗಾಣಿಗ,ಕ್ರೀಡಾ ಕಾರ್ಯದರ್ಶಿ ಶ್ರೀಕರ ಶೆಟ್ಟಿ ನಾಡ,ಪ್ರಸನ್ನ ಸಂಸಾಡಿಯಾಗಿ ಆಯ್ಕೆಯಾಗಿದ್ದಾರೆ.ಗೌರವ ಸಲಹೆಗಾರರಾಗಿ ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ,ಉಪೇಂದ್ರ ಪ್ರಭು ನಾಡ,ರವೀಂದ್ರ ಜೋಗಿ […]

You cannot copy content of this page