ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ
ಬೈಂದೂರು:ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ಪಂಜಿನ ಮೆರವಣಿಗೆ ಬೈಂದೂರು ಯೋಜನಾನಗರದ ನಾಗಬನದಿಂದ ಹೊರಟು ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬಳಿ ಸಂಪನ್ನಗೊಂಡಿತು. ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷ ಕ್ರಷ್ಣದೇವಾಡಿಗ ಪಂಜಿನ ಮೆರವಣಿಗೆಗೆ ಚಾಲನೆಯನ್ನು ನೀಡಿದರು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ,ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ದಿಕ್ಸೂಚಿ ಭಾಷಣಕಾರರಾದ ಆದರ್ಶ ಕೆಲ,ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು, ವಿಶ್ವಹಿಂದೂಪರಿಷತ್ ಬೈಂದೂರು ಪ್ರಖಂಡ ಅಧ್ಯಕ್ಷರಾದ ಜಗದೀಶ್ […]



























































































































































































































































































































































































































































































































































































































































































































































































































































































































































































































































































































































































































































































































































































































































































