ಸ್ಪಂದನ ಸಂಜೀವಿನಿ ಒಕ್ಕೂಟ ಸದಸ್ಯರಿಂದ ಗದ್ದೆ ನಾಟಿ
ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ಹಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಡಿಲು ಭೂಮಿಗೆ ಮರುಜೀವ ನೀಡುವ ಕಾರ್ಯಕ್ರಮದ ಅಂಗವಾಗಿ ನಿರ್ಜೀವ ಸ್ಥಿತಿಯಲ್ಲಿದ್ದ ಭೂಮಿಯಲ್ಲಿ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಂದ ಗದ್ದೆ ನಾಟಿ ಕಾರ್ಯ ನಡೆಯಿತು. ಸಂಜೀವಿನಿ ಸಂಘಗಳ ತಾಲೂಕು ಒಕ್ಕೂಟ ಅಧ್ಯಕ್ಷ ವಿಜಯ ಗಾಣಿಗ ಮಾತನಾಡಿ,ಹಡಿಲು ಭೂಮಿಗಳಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕೆಲಸ ಕಾರ್ಯಗಳು ಶ್ಲಾಘನೀಯವಾದದು ಕೃಷಿ ಕ್ಷೇತ್ರದ ಬಗ್ಗೆ ಮಹಿಳೆಯರಿಗೆ […]