ನಾಪತ್ತೆ ಆದ ಶರತ್ ಗಾಗಿ,ಡ್ರೋನ್ ಕ್ಯಾಮೆರಾದ ಮೂಲಕ ಶೋಧ

ಕುಂದಾಪುರ:ಬೈಂದೂರು ತಾಲೂಕಿನ ಕೊಲ್ಲೂರು ಅರಶಿನಗುಂಡಿ ಎಂಬಲ್ಲಿ ಜಲಪಾತಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಭಾನುವಾರ ನಾಪತ್ತೆ ಆದ ಭದ್ರಾವತಿ ಮೂಲದ ನಿವಾಸಿ ಶರತ್‍ಗಾಗಿ ಜಲಪಾತದ ಆಸುಪಾಸಿನ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾ ಬಿಟ್ಟು ಹುಡುಕಾಟವನ್ನು ತೀವೃಗೊಳಿಸಲಾಗಿದೆ.ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದು ಕಣ್ಮರೆಯಾಗಿ ಆರು ದಿನಗಳಾದರು ಶರತ್ (22) ಗುರುತು ಇನ್ನೂ ಪತ್ತೆ ಆಗಿಲ್ಲ.ಮಗನ ಬರುವಿಕೆಗಾಗಿ ಹೆತ್ತವರು ಜಾತಕ ಪಕ್ಷಿ ಅಂತೆ ಕಾದು ಕುಳಿತಿದ್ದು,ಶರತ್ ಬದುಕಿದ್ದಾನೆ ಎನ್ನುವುದು ಪೋಷಕರ ನಂಬಿಕೆ ಆಗಿದೆ.ಶರತ್‍ಗಾಗಿ ಇನ್ನಿಲ್ಲದ ಹುಡುಕಾಟವನ್ನು ಮಾಡಿದ್ದ ಪೊಲೀಸ್ ಇಲಾಖೆ ಶುಕ್ರವಾರ […]

ಶಿಕ್ಷಕಿ ಅನ್ನೇಗೆ ಭಾರತೀಯ ಶೈಲಿಯಲ್ಲಿ ಬೀಳ್ಕೊಡುಗೆ

ಕುಂದಾಪುರ:ಎಫ್‍ಎಸ್‍ಎಲ್ ಸಂಸ್ಥೆ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಮಾತೃ ದೇಶಕ್ಕೆ ತೆರಳುತ್ತಿರುವ ಜರ್ಮನಿ ಮೂಲದ ನಿವಾಸಿ ಶಿಕ್ಷಕಿ ಅನ್ನೇ ಅವರನ್ನು ಶಾಲೆಯ ಎಸ್‍ಡಿಎಂಸಿ ವತಿಯಿಂದ ಶುಕ್ರವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾರತೀಯ ಶೈಲಿಯಲ್ಲಿ ಮುಡಿ ತುಂಬಿ ವಿಶೇಷವಾದ ರೀತಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ಎಸ್‍ಡಿಎಂಸಿ ಅಧ್ಯಕ್ಷೆ ರೇಖಾಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಉಪಾಧ್ಯಕ್ಷ ಹುಸೇನಪ್ಪ ಮತ್ತು ಸದಸ್ಯರು,ಎಫ್‍ಎಸ್‍ಎಲ್ ಸಂಸ್ಥೆ ಮಾರ್ಗದರ್ಶಕ ದಿನೇಶ,ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್,ಅಂಗನವಾಡಿ ಶಿಕ್ಷಕಿ ಮುತ್ತು,ಮಕ್ಕಳ ಪೆÇೀಷಕರು,ಶಿಕ್ಷಕವೃಂದವರು […]

ಮಣಿಪಾಲ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಮಗು ಶಿಫ್ಟ್: ಈಶ್ವರ ಮಲ್ಪೆ ಸಾಧನೆಗೆ ಜನರ ಮೆಚ್ಚುಗೆ

ಉಡುಪಿ:ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ತುರ್ತಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕಾಗಿದ್ದರಿಂದ ಆಪತ್ಭಾಂದವ ಈಶ್ವರ್ ಮಲ್ಪೆ ಅವರು ತಮ್ಮ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಸಮಯಕ್ಕೆ ಸರಿಯಾಗಿ ತಲುಪಿಸುವುದರ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ತೀವ್ರ ಸ್ವರೂಪದ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ತುರ್ತಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಬೇಕಾಗಿತ್ತು.ಖಾಸಗಿ ಆಂಬ್ಯುಲೆನ್ಸ್ ಅವರ ಬಳಿ ಕೇಳಿಕೊಂಡಾಗ ಪ್ರಯಾಣ ವೆಚ್ಚ 28,000.ರೂ ತಗಲುದೆಂದು ಸೂಚಿಸಿದರು.ಆರ್ಥಿಕ […]

You cannot copy content of this page