ನೂತನ ಶಾಸಕರಿಗೆ ಮಾಹಿತಿ ಕಾರ್ಯಾಗಾರ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶಾಸಕರಿಗೆ ವಿವಿಧ ಇಲಾಖೆಗಳ ವಿವರ ನೀಡುವ ನಿಟ್ಟಿನಲ್ಲಿ ಕುಂದಾಪುರ ತಾ.ಪಂ ಸಭಾಂಗಣದಲ್ಲಿ ಮಾಹಿತಿ ಕಾರ್ಯಾಗಾರ ಗುರುವಾರ ನಡೆಯಿತು.ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರ ಶಾಸಕರಾದ ಗುರುರಾಜ್ ಗಂಟಿಹೊಳೆ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ವಿವಿಧ ಇಲಾಖೆಗಳ ಮಾಹಿತಿ ಪಡೆದು ಕೊಂಡರು,ಸಮಸ್ಯೆಗಳ ಕುರಿತು ಚರ್ಚಿಸಿದರು.ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮಾಹಿತಿಯನ್ನು ನೀಡಿದರು.ಜಿ.ಪಂ […]

ಸಿ.ಎಂ ಸಿದ್ದರಾಮ್ಯ ಪ್ರಧಾನಿ ನರೇಂದ್ರ ಮೋದಿ ಭೇಟಿ

ಬೆಂಗಳೂರು:ದೆಹಲಿ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ ವಿಶೇಷ ಉಡುಗೊರೆ ನೀಡಿ ಸ್ವಾಗತಿಸಿ,ಬಳಿಕ ಮಾತುಕತೆ ನಡೆಸಿದರು.ಪ್ರಧಾನಿಯವರ ಜತೆ ಮಾತುಕತೆ ನಡೆಸಿದ ನಂತರ ಸಿ.ಎಂ ಸಿದ್ದರಾಮಯ್ಯನವರು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿಯನ್ನು ಮಾಡಿಕೊಂಡರು.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ […]

ಸ್ಪಂದನ ಸಂಜೀವಿನಿ ಒಕ್ಕೂಟ ಸದಸ್ಯರಿಂದ ಗದ್ದೆ ನಾಟಿ

ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ಹಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಡಿಲು ಭೂಮಿಗೆ ಮರುಜೀವ ನೀಡುವ ಕಾರ್ಯಕ್ರಮದ ಅಂಗವಾಗಿ ನಿರ್ಜೀವ ಸ್ಥಿತಿಯಲ್ಲಿದ್ದ ಭೂಮಿಯಲ್ಲಿ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಂದ ಗದ್ದೆ ನಾಟಿ ಕಾರ್ಯ ನಡೆಯಿತು. ಸಂಜೀವಿನಿ ಸಂಘಗಳ ತಾಲೂಕು ಒಕ್ಕೂಟ ಅಧ್ಯಕ್ಷ ವಿಜಯ ಗಾಣಿಗ ಮಾತನಾಡಿ,ಹಡಿಲು ಭೂಮಿಗಳಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕೆಲಸ ಕಾರ್ಯಗಳು ಶ್ಲಾಘನೀಯವಾದದು ಕೃಷಿ ಕ್ಷೇತ್ರದ ಬಗ್ಗೆ ಮಹಿಳೆಯರಿಗೆ […]

You cannot copy content of this page