ಗದ್ದೆಗಿಳಿದು ನಾಟಿ ಮಾಡಿದ ತಾಲೂಕು ಪಂಚಾಯಿತಿ ಇಒ-ಭಾರತಿ ಎನ್
ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಬೈಂದೂರು, ಗ್ರಾಮ ಪಂಚಾಯತ್ ಕಿರಿಮಂಜೇಶ್ವರ ಅವರ ಸಂಯುಕ್ತ ಆಶ್ರಯದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ರಾಡಿ ಯಲ್ಲಿ ಪಾಲಾಕ್ಷ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಡಿಲು ಬಿದ್ದ ಭೂಮಿಯನ್ನು ನಾಟಿ ಮಾಡುವ ಮೂಲಕ ಕೃಷಿ ಭೂಮಿಗೆ ಜೀವ ಕಳೆ ತಂದಿದ್ದಾರೆ.ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್ ಅವರುಕರಾವಳಿ ಸಂಪ್ರದಾಯಕ ಶೈಲಿಯ ಹಾಳೆ ಟೋಪಿ ಧರಿಸಿ ಭತ್ತದ ನೇಜಿಯನ್ನು ವಿತರಿಸುವ ಮೂಲಕ […]