ನದಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೆಳ್ವೆ ಸಮೀಪದ ಗೊಮ್ಮೋಲ್ಚರ್ಚ್ ಹಿಂಭಾಗದಿಂದಒಳ್ಳೆ ಹೊಂಡ ಕಜ್ಕೆ ಸಂತೆಕಟ್ಟೆ ಸಂಪರ್ಕದ ಒಳ್ಳೆ ಹೊಂಡ ಬಳಿಕಿಂಡಿ ಅಣೆಕಟ್ಟಿನ ಮೇಲ್ಭಾಗದಲ್ಲಿ ಮಧ್ಯಾಹ್ನದ ಸಮಯ ಈಜಲು ಹೋದ ಗುಮೊಲ ನಿವಾಸಿ ಜಯಂತ ನಾಯ್ಕ್ ಹಾಗೂ ಬೆಳ್ವೆ ಶ್ರೀಶ ಆಚಾರ್ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ದಾರುಣ ಘಟನೆ ಭಾನುವಾರ ನಡೆದಿದೆ.ಯುವಕರಿಬ್ಬರ ಮೃತ ದೇಹವನ್ನು ಮೇಲಕ್ಕೆ ಎತ್ತಲಾಗಿದೆ.ಕಳೆದ ವಾರ ಮಂಗಳೂರು ಜಿಲ್ಲೆಯಲ್ಲಿ ಮೂವರೂ ಯುವಕರು ನದಿಗೆ ಈಜಲು ಹೋಗಿ ಅಣೆಕಟ್ಟು ಬಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.ಅವಿಭಜಿತ ದ.ಕ ಜಿಲ್ಲೆಯಲ್ಲಿ ಪದೇ ಪದೇ ಇಂತಹ […]

ಡಾನ್ ಬಾಸ್ಕೊ ರಜತ ಮಹೋತ್ಸವ ಸಂಭ್ರಮಕ್ಕೆ ಚಾಲನೆ,ರಜತ ಲೋಗೋ ಬಿಡುಗಡೆ

ಕುಂದಾಪುರ:2000 ಇಸವಿಯಲ್ಲಿ ಆರಂಭಗೊಂಡಿರುವ ಡಾನ್ ಬಾಸ್ಕೊ ತ್ರಾಸಿ-ಹೊಸಾಡು ಸಂಸ್ಥೆಗೆ 25 ವರ್ಷ ತುಂಬಿರುವುದರಿಂದ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಸ್ಮರಣೀಯವಾಗಿ ಆಚರಿಸುವ ಉದ್ದೇಶದಿಂದ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಗಿದೆ.ಇವೊಂದು ಸುಸಂದರ್ಭದಲ್ಲಿ ರಜತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಶೈಕ್ಷಣಿಕ,ಸಾಂಸ್ಕೃತಿಕ,ಕ್ರೀಡೆ,ಸಾಮಾಜಿಕ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.ಒಂದು ವರ್ಷಗಳ ಕಾಲ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ.2025 ರ ಡಿಸೆಂಬರ್ ತಿಂಗಳಿನಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಪನ್ನವಾಗಲಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಆಲೋಚನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಾನ್ ಬಾಸ್ಕೊ ಶಾಲೆಯ […]

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನಲ್ಲಿ ಸ್ಕೈ ಡೈನಿಂಗ್ ಉದ್ಘಾಟನೆ

ಕುಂದಾಪುರ:ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್‍ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ಕೈ ಡೈನಿಂಗ್ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡಲಾಯಿತು.ಸಮುದ್ರ ಮಟ್ಟದಿಂದ ಸುಮಾರು 90 ರಿಂದ 100 ಮೀಟರ್ ಎತ್ತರದಲ್ಲಿ ಕುಳಿತು ಕಡಲ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾ,ರಾಷ್ಟ್ರೀಯ ಹೆದ್ದಾರಿ ನೋಟ,ಸೌಪರ್ಣಿಕಾ ನದಿಯ ಸೌಂದರ್ಯ ನೋಡುತ್ತಾ ನಿಮಿಷ್ಟದ ಖಾದ್ಯವನ್ನು ಸವಿಯಬಹುದು.ಟೀಮ್ ಮಂತ್ರಾಸ್ ಅವರು ಆಯೋಜನೆ ಮಾಡಿರುವ ಸ್ಕೈ ಡೈನಿಂಗ್ ಕರ್ನಾಟಕದ ಎರಡನೇ ತಾಣವಾಗಿದ್ದು ಒಂದು ಬಾರಿ 12 ಜನ ಸ್ಕೈಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸ ಬಹುದಾಗಿದೆ .ಬೇರೆ […]

You cannot copy content of this page