ಕೊಡೇರಿ ಗಂಗೆಬೈಲು ಬೀಚ್ ಅಭಿವೃದ್ಧಿಗೆ ಆಗ್ರಹ:ಪ್ರವಾಸಿ ತಾಣಕ್ಕೆ ಹೇಳಿ ಮಾಡಿಸಿದ ಜಾಗ

ಕುಂದಾಪುರ:ಬೈಂದೂರು ತಾಲೂಕಿನ ಬೀಚ್ ಗಳಲ್ಲಿ ಕೊಡೇರಿ ಗಂಗೆಬೈಲು ಬೀಚ್ ಅದ್ಭುತಗಳಲ್ಲಿ ಒಂದಾಗಿದೆ.ಪ್ರವಾಸಿಗರಿಗೆ ಹೇಳಿ ಮಾಡಿಸಿದ ತಾಣವಾಗಿದ್ದು ಅಲ್ಲಿನ ಸಿವಾಕ್,ಸಮುದ್ರ ಮತ್ತು ಎಡಮಾವಿನ ಹೊಳೆ ನದಿ ಸಂಗಮ,ಸೂರ್ಯಾಸ್ತ ನೋಡುಗರ ಕಣ್ಣಿಗೆ ಹಬ್ಬ ನೀಡುವಂತಿದೆ.ಕೊಡೇರಿ ಬೀಚ್ ನಲ್ಲಿ ಮೂಲ ಸೌಕರ್ಯದ ಕೊರತೆಗಳು ಕಾಡುತ್ತಿದ್ದು, ಪ್ರವಾಸಿಗರ ಹಿತ ದೃಷ್ಟಿಯಿಂದ ಬೀಚ್ ಅನ್ನು ಅಭಿವೃದ್ಧಿಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೊಡೇರಿ ಗಂಗೆಬೈಲು ಬೀಚ್ಬೈಂದೂರು ಪಟ್ಟಣದಿಂದ ಸರಿ ಸುಮಾರು 10 ಕಿ.ಮೀ ದೂರದಲ್ಲಿದೆ.ಪ್ರಕೃತಿಯ ರಮಣೀಯ ಸುಂದರ ನೈಸರ್ಗಿಕ ತಾಣವನ್ನು ಅಭಿವೃದ್ಧಿ ಪಡಿಸಿದರೆ,ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬೀಚ್ […]

ಶಿರೂರು ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ

ಬೈಂದೂರು:ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಇಲ್ಲಿನ ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮದ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ,10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ.ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಒಡೆಯುತ್ತಿರುವುದನ್ನು ನೋಡಿ ಮನೆಯವರು ಕೂಗಿದ […]

ವಿಶ್ವ ಪ್ರಸಿದ್ಧ ಜೋಗ ಜಲಪಾತ,ಸರ್ವಋತು ಪ್ರವಾಸಿ ತಾಣವಾಗಿಸಲು ಪಣ-ಬಿ.ವೈ ರಾಘವೇಂದ್ರ

ಸಾಗರ:ಸಂಸದ ಬಿ.ವೈ ರಾಘವೇಂದ್ರ ಅವರು ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿ ವಿಶ್ವ ಪ್ರಸಿದ್ಧ ಜೋಗ ಜಲಪಾತದ ರುದ್ರ ರಮಣೀಯತೆ ಕಣ್ಮನ ಸೆಳೆಯುವಂತಹದ್ದು,ಇದನ್ನು ಸರ್ವಋತು ಪ್ರವಾಸಿತಾಣವಾಗಿಸಲು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಯೋಜಿಸಲಾಗಿದೆ ಎಂದು ಹೇಳಿದರು.ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ.

You cannot copy content of this page