ಹುಟ್ಟು ಹಬ್ಬ ಆಚರಣೆ,ಅಂಗನವಾಡಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ
ಕುಂದಾಪುರ:ಧಿಮಂತ ರಾಜಕಾರಣಿ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ದಿ ಆರ್.ಕೆ ಸಂಜೀವ ರಾವ್ ಖಂಬದಕೋಣೆ ಅವರ ಮರಿ ಮೊಮ್ಮಗ ಹಾಗೂ ಸಮಾಜ ಸೇವಕರಾದ ಉದ್ಯಮಿ ಕೆ.ಎಸ್ ಪ್ರಮೋದ್ ರಾವ್ ಅವರ ಮೊಮ್ಮಗ ಪ್ರಥಮ ರಾವ್ ಅವರ ಆರನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಖಂಬದಕೋಣೆ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಸಿಹಿ ತಿಂಡಿ ಬುಧವಾರ ವಿತರಿಸಲಾಯಿತು.ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ರುದ್ರಾಭಿಷೇಕ ಪೂಜೆಯನ್ನು ಸಲ್ಲಿಸಲಾಯಿತು.ಬಿಜೆಪಿ ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ […]





















































































































































































































































































































































































































































































































































































































































































































































































































































































































































































































































































































































































































































































































































































































































































