ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಮಹಿಳಾ ಕುಂದು ಕೊರತೆ ಪರಿಹಾರ ಸಮಿತಿಯಿಂದ ಕಾರ್ಯಕ್ರಮ ಜರುಗಿತು.ಸಂಪನ್ಮೂಲ ವ್ಯಕ್ತಿ ಡಾ. ದೀಕ್ಷಿತಾ ಸ್ತ್ರೀ ರೋಗ ತಜ್ಞರು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ಇವರು ಮಾತನಾಡಿ, ವಿದ್ಯಾರ್ಥಿನಿಯನಿಯರಿಗೆ ಕಲಿಕೆಯ ಜೊತೆಗೆ ಅವರ ವೈಯಕ್ತಿಕ ಆರೋಗ್ಯ , ವೈಯಕ್ತಿಕ ಕಾಳಜಿ,ಸ್ವಚ್ಛತೆ ಮುಖ್ಯ ಈ ಕುರಿತು ಮಾಹಿತಿ ಹಾಗೂ ವಿವಿಧ ಪರಿಹಾರ ನೀಡಿದರು.ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಸುಬ್ರಮಣ್ಯ ,ಕಾಲೇಜಿನ ನಿರ್ದೇಶಕಿ ಮಮತಾ ವೈಸ್ ಪ್ರಿನ್ಸಿಪಾಲ್ ಸುಜಾತ ಹಾಗೂ ಮಹಿಳಾ ಕುಂದು ಕೊರತೆ ಪರಿಹಾರ […]

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯಲ್ಲಿ ವೈಭವದ ಕ್ರೀಡಾ ಕೂಟ ಉದ್ಘಾಟನೆ

ಕುಂದಾಪುರ:ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಅದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು” ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ.ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ.ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನ ಮಾಡಬೇಕು.ಕ್ರೀಡಾ ಕ್ಷೇತ್ರದಲ್ಲಿ […]

ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರಿಗೆ ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ

ಕುಂದಾಪುರ:ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರರವರು ಅವರು ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವಅಂತರಾಷ್ಟ್ರೀಯ ಮಟ್ಟದ ಐಕಾನಿಕ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನವೆಂಬರ್ 28 ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.

You cannot copy content of this page