ಶ್ರೀ ಧರ್ಮಸ್ಥಳ ಮೇಳ ಯಕ್ಷಗಾನ ಬಯಲಾಟ ಸೇವೆ,ಭವ್ಯ ಮೆರವಣಿಗೆ
ಕುಂದಾಪುರ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಕಾರುಣ್ಯಾಂಬುಧಿ ಶ್ರೀ ರಾಮ ಎಂಬ ಯಕ್ಷಗಾನ ಬಯಲಾಟ ಕಾರ್ಯಕ್ರಮ ಗೀತಾ ಗೋಕುಲ ಜಿ ಶೆಟ್ಟಿ ಉಪ್ಪುಂದ ಶಾಲೆಬಾಗಿಲು ಅವರ ಮೆನೆಯ ವಠಾರದಲ್ಲಿ ಸೋಮವಾರ ನಡೆಯಿತು.ಉಪ್ಪುಂದ ವೆಂಕಟರಮಣ ದೇವಸ್ಥಾನದಿಂದ ಭವ್ಯ ಮೆರವಣಿಗೆ ಮೂಲಕ ಗಣಪತಿ ದೇವರನ್ನು ಭವ್ಯ ಮೆರವಣಿಗೆ ಮೂಲಕ ಚೌಕಿಗೆ ಕರೆತರಲಾಯಿತು.ಚಂಡೆ ವಾದನ ಕುಣಿತ ಭಜನೆ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.ಧಾರ್ಮಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೆ ರೀತಿಯ ಸೇವೆಯನ್ನು ಸಲ್ಲಿಸುತ್ತಿರುವ ಉದ್ಯಮಿ ಗೀತಾ ಗೋಕುಲ ಜಿ […]





























































































































































































































































































































































































































































































































































































































































































































































































































































































































































































































































































































































































































































































































































































































































































