ಗಂಗೊಳ್ಳಿ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ
ಕುಂದಾಪುರ:ಸೇವಾ ಕಾರ್ಯಗಳ ಮೂಲಕ ರೊಟರಿ ಕ್ಲಬ್ ಗಂಗೊಳ್ಳಿ ಉತ್ತಮವಾದ ಕೆಲಸಗಳನ್ನು ಮಾಡುತ್ತಿದೆ ಎಂದು ರೋಟರಿ ಜಿಲ್ಲೆ 3182 ವಲಯ 1ರ ಅಸಿಸ್ಟೆಂಟ್ ಗವರ್ನರ್ ಡಾ.ಸಂದೀಪ ಶೆಟ್ಟಿ ಹೇಳಿದರು.ಗಂಗೊಳ್ಳಿ ಸ.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ನಡೆದ ಗಂಗೊಳ್ಳಿ ರೋಟರಿ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.ಗಂಗೊಳ್ಳಿ ರೋಟರಿ ಕ್ಲಬ್ನ ನೂತನ ಅಧ್ಯಕ್ಷ ಎಂ.ನಾಗೇಂದ್ರ ಪೈ ಅವರಿಗೆ ನಿರ್ಗಮಿತ ಅಧ್ಯಕ್ಷೆ ಸುಗುಣ ಆರ್.ಕೆ. ಮತ್ತು ನೂತನ ಕಾರ್ಯದರ್ಶಿ ಕೃಷ್ಣ ಪೂಜಾರಿ ಅವರಿಗೆ ನಿರ್ಗಮಿತ ಕಾರ್ಯದರ್ಶಿ ಚಂದ್ರಕಲಾ […]