ಸೌತ್ ಕೆನರಾ ಫೋಟೋಗ್ರಾಫರ್ಸ್,ವಾರ್ಷಿಕ ಕ್ರೀಡಾಕೂಟ

ಕುಂದಾಪುರ:ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ) ಕುಂದಾಪುರ ಮತ್ತು ಬೈಂದೂರು ವಲಯದ ವಾರ್ಷಿಕ ಕ್ರೀಡಾ ಕೂಟ ಕುಂದಾಪುರ ಗಾಂಧಿ ಮೈದಾನದಲ್ಲಿ ಭಾನುವಾರ ನಡೆಯಿತು. ಉದ್ಯಮಿ ದಿನಕರ್ ನಾಯ್ಕ್ ಬೆಳಂಜೆ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ,ಕಷ್ಟ ಪಟ್ಟು ದುಡಿದ ಹಣದಲ್ಲಿ ಸ್ವಲ್ಪಂಶವನ್ನು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದೀರಿ.ವೃತೀಯ ಜಂಜಾಟದ ನಡುವೆಯೂ ವರ್ಷಕ್ಕೊಮ್ಮೆ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಸದಸ್ಯರೊಳಗೆ ಸಾಮಾರಸ್ಯ ಮುಡಿಸುವ ಪ್ರಯತ್ನ ಸಂಘಟನೆಯಿಂದ ಆಗುತ್ತಿದೆ ಎಂದರು.ಇದೇ ಸಂಧರ್ಭದಲ್ಲಿ ಇಂಡಿಯನ್ ಪ್ಯಾರಾ ಕ್ರಿಕೆಟ್ ಆಟಗಾರ […]

ಹೆನ್ನಾಬೈಲ್ ಸರ್ಕಾರಿ ಶಾಲೆಯಲ್ಲಿ ಆಷಾಡಾ ತಿಂಡಿ ಪ್ರದರ್ಶನ

ಕುಂದಾಪುರ:ಹೆನ್ನಾಬೈಲ್ ಸರ್ಕಾರಿ ಹಿ.ಪ್ರಾ ಶಾಲೆಯಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿ ಪ್ರಾಯೋಜಕತ್ವದಲ್ಲಿ ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಹಳೆ ಕಾಲದ ಹತ್ತಾರು ಬಗೆಯ ಆಷಾಡಾ ತಿಂಡಿ ತಿನಿಸುಗಳ ಪ್ರದರ್ಶನ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಉಪನ್ಯಾಸಕ ಡಾ. ಶ್ರೀಕಾಂತ್ ರಾವ್ ಸಿದ್ದಾಪುರ ಮಾತನಾಡಿ ಹಳೆ ಕಾಲದ ಸಂಸ್ಕೃತಿ ಆಚಾರ ವಿಚಾರ ನಡೆ ನುಡಿ ಜತೆಗೆ ಅಂದಿನ ಕಾಲದ ಆಹಾರ ಪದ್ಧತಿ ಆರೋಗ್ಯ ದ್ರಷ್ಟಿ ,ಜೀವನ ಶೈಲಿಯಲ್ಲಿ ನಂಟು ಹೊಂದಿದೆ,ಧೀರ್ಘ ಆಯುಷ್ಯಕ್ಕೂ ಅಂದಿನ ಕಾಲದ ಆಹಾರ ಪದ್ಧತಿ ದೊಡ್ಡ […]

ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಬಾಲಕ ಕೆಳಗೆ ಬಿದ್ದು ಸಾವು

ಮಂಗಳೂರು:ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ,ಮುಂಡಾಜೆ ಶಾಲೆಯೊಂದರ 8 ನೇ ತರಗತಿ ವಿದ್ಯಾರ್ಥಿ ಶ್ರೀಶ (13) ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.ಮನೆಯಲ್ಲಿ ಯಾರೂ ಇಲ್ಲದ ಸಮಯ ಸೀರೆಯ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಬಾಲಕ, ಉಯ್ಯಾಲೆಯಿಂದ ಕೆಳಕ್ಕೆ ಬಿದ್ದಿದ್ದಾನೆ.ಮನೆಗೆ ಬಂದ ತಾಯಿ ಉಯ್ಯಾಲೆ ಯಿಂದ ಕೆಳಗೆ ಬಿದ್ದಿರುವ ಮಗನನ್ನು ಗಮನಿಸಿದ್ದಾರೆ.ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಮಗನನ್ನು ಕೊಂಡೊಯ್ದುದಿದ್ದಾರೆ.ಪರೀಕ್ಷಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ […]

You cannot copy content of this page