ಅಂತಾರಾಷ್ಟ್ರೀಯ ಕ್ರೀಡಾಪಟು,ಪವರ್ ಲಿಫ್ಟಿರ್ ಸತೀಶ್ ಖಾರ್ವಿ ನೂತನ ದಾಖಲೆ

ಕುಂದಾಪುರ:ಮಂಗೋಲಿಯದಲ್ಲಿ ನಡೆಯಲಿರುವ ಓಲ್ಡ್ ಪವರ್ ಲಿಫ್ಟಿಂಗ್ ಸ್ಪರ್ಧೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣ (ರಾಜಂ) ನಲ್ಲಿ ನಡೆದ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕದ ಪ್ರತಿಧಿಯಾಗಿ ಭಾಗವಹಿಸಿದ ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರು ಎಂ-1 66 ಕೆ.ಜಿ ವಿಭಾಗದಲ್ಲಿ 1 ಚಿನ್ನದ ಪದಕ ಹಗೂ 1 ಬೆಳ್ಳಿ ಪದಕ ಜಯಗಳಿಸಿರುವುದರೊಂದಿಗೆ 4 ನೇ ಬಾರಿ ಆಲ್ ಇಂಡಿಯಾ ಚಾಂಪಿಯನ್ ಹಾಗೂ 4ನೇ ಆಲ್ ಇಂಡಿಯಾ ನೂತನ ಡೆಡ್ ಲಿಫ್ಟ್ ದಾಖಲೆಯೊಂದಿಗೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.ಅವರು ಕುಂದಾಪುರದ […]

ಅಶಕ್ತ ಕುಟುಂಬಗಳಿಗೆ ಕಿಟ್,ಧನಸಾಹಯ ವಿತರಣೆ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೈಲು 5.ಸೆಂಟ್ಸ್ ಕಾಲೋನಿಯಲ್ಲಿ ಒಂಟಿಯಾಗಿ ಬದುಕುತ್ತಿರುವ ಅನಾಥ ಅಜ್ಜಿ ಚೆಂದು ಪೂಜಾರ್ತಿ (75) ಹಾಗೂ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರು ಕೊಡೇರಿ ನಿವಾಸಿ ಅನಾರೋಗ್ಯದಿಂದ ಬದುಕನ್ನು ಸಾಗಿಸುತ್ತಿರುವ ಅಶಕ್ತ ಅಜ್ಜಿ ಚೆನ್ನಮ ಖಾರ್ವಿ (85) ಅವರಿಗೆ ಆಹಾರದ ಸಾಮಾಗ್ರಿ ಕಿಟ್,ಉತ್ತಮ ದರ್ಜೆಯ ಬೆಡ್ ಶೀಟ್ ಹಾಗೂ ಧನಸಹಾಯವನ್ನು ಅನ್ನಪೂರ್ಣ ಸೇವಾ ಬಂಧು ಟ್ರಸ್ಟ್ ವತಿಯಿಂದ ವಿತರಿಸಲಾಯಿತು.ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರಾದ ಸಮಾಜ ಸೇವಕ ಸಾಯಿನಾಥ್ ಶೆಟ್ […]

ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿಸಿ ಟ್ರಸ್ಟ್ ಬೈಂದೂರು ತಾಲೂಕು ಹಾಗೂ ಪಡುಕೋಣೆ ವಲಯದ ವಿಪತ್ತು ನಿರ್ವಹಣಾ ತಂಡದ ಸದಸ್ಯರ ವತಿಯಿಂದ ನಾಡ ಗ್ರಾಮ ಪಂಚಾಯತ್ ನಿಂದ ಪಡುಕೋಣೆ ಶಾಲೆ ವರೆಗಿನ ಮುಖ್ಯ ರಸ್ತೆಯಲ್ಲಿ ಬಾಯಿ ತೆರೆದು ನಿಂತ ಹೊಂಡಗಳನ್ನು ಮುಚ್ಚಿ ರಸ್ತೆಯ ಎರಡು ಬದಿಗಳಲ್ಲ್ಲಿ ಬೆಳದಿರುವ ಗಿಡ ಗಂಟಿಗಳನ್ನು ಕಡಿದು ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.ಮೇಲ್ವಿಚಾರಕಿ ಪಾರ್ವತಿ,ಸೇವಾ ಪ್ರತಿನಿಧಿ ಸವಿತಾ,ಮಾಜಿ ವಲಯಾಧ್ಯಕ್ಷ ವೀಣಾ ಆಚಾರಿ,ಘಟಕದ ಪ್ರತಿನಿಧಿ ಮಂಜುನಾಥ್ ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.

You cannot copy content of this page