ಕೂದಲೆಳೆ ಅಂತರದಲ್ಲಿ ಪಾರಾದ ಬೈಂದೂರು ಶಾಸಕ,ಮರ ತೆರವು ಮಾಡುವ ವೇಳೆಯೇ ಉರಳಿ ಬಿದ್ದ ಇನ್ನೊಂದು ಮರ

ಕುಂದಾಪುರ:ಹಾಲಾಡಿ ಮಾರ್ಗದ ಮುಖ್ಯ ರಸ್ತೆಯಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಸಾಗುತ್ತಿದ್ದ ಸಂದರ್ಭದಲ್ಲಿ ಮರವೊಂದು ಉರುಳಿ ಬಿದ್ದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು,ಸಾರ್ವಜನಿಕರ ಸಂಚಾರಕ್ಕೆ ತೊಡಕನ್ನು ಉಂಟು ಮಾಡುತ್ತಿದ್ದ ಮರವನ್ನು ಶಾಸಕರು ತಮ್ಮ ಸಂಗಡಿಗರೊಂದಿಗೆ ಸೇರಿಕೊಂಡು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ, ಅದೇ ಜಾಗದಲ್ಲಿ ಇನ್ನೊಂದು ಮರ ಉರುಳಿ ಬಿದ್ದ ಘಟನೆ ನಡೆದಿದೆ.ಕೂದಲೆಳೆ ಅಂತರದಲ್ಲಿ ಶಾಸಕರು ಪಾರಾಗಿದ್ದಾರೆ. ಕ್ಷೇತ್ರದ ಶಾಸಕರು ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ಸ್ವತಃ ತಾವೇ ತೆರವು ಮಾಡುವುದರ ಮುಖೇನ ಸಮಾಜಕ್ಕೆ ಮಾದರಿ ಸಂದೇಶವನ್ನು […]

ಯಂತ್ರ ಶ್ರೀ ಬೇಸಾಯಕ್ಕೆ ರೈತರು ಆಸಕ್ತಿ,ಕೃಷಿ ಕೆಲಸ ಚುರುಕು

ಕುಂದಾಪುರ:ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಗುಡ್ ಬೈ ಹೇಳಿದ ಗ್ರಾಮೀಣ ಪ್ರದೇಶದ ಕೃಷಿಕರು ಯಾಂತ್ರಿಕ ಕೃಷಿಯತ್ತಾ ಮುಖ ಮಾಡಿದ್ದಾರೆ.ಛಾಪೆ ಮಾದರಿ ಕೃಷಿ ಪದ್ಧತಿಯನ್ನು ಅಳವಡಿಕೆ ಮಾಡಿಕೊಂಡು ಯಂತ್ರ ಶ್ರೀ ಬೇಸಾಯಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದ್ದಾರೆ.ಯಂತ್ರ ಶ್ರೀ ಬೇಸಾಯಕ್ಕೆ ಪ್ರೋತ್ಸಾಹ ಧನವನ್ನು ನೀಡಬೇಕ್ಕೆನ್ನುವುದು ರೈತರ ಬೇಡಿಕೆ ಆಗಿದೆ.ಮುಂಗಾರಿನ ಆರಂಭ ವಿಳಂಬವಾಗಿದ್ದರೂ ಜೂನ್ ಎರಡನೇ ವಾರದಲ್ಲಿ ಬಿರುಸಾಗಿ ಮಳೆ ಸುರಿದಿದ್ದರಿಂದ ಕೆರೆ,ಹಳ್ಳಕೊಳ್ಳ ತುಂಬಿಕೊಂಡಿದೆ ತೋಡುಗಳಲ್ಲಿ ನೀರು ಹರಿಯುತ್ತಿದೆ.ಕುಂದಾಪುರ ತಾಲೂಕಿನ ಆಲೂರು,ಹೊಸಾಡು,ಹಕ್ಲಾಡಿ,ಹೆಮ್ಮಾಡಿ,ಮರವಂತೆ,ನಾವುಂದ,ಕಡಿಕೆ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಉಳುಮೆ ಕಾರ್ಯದಲ್ಲಿ ಕೃಷಿಕರು ನಿರತರಾಗಿದ್ದಾರೆ.ಜೂನ್ ತಿಂಗಳು […]

You cannot copy content of this page