ಕೊಲ್ಲೂರಿನಲ್ಲಿ ಚಿನ್ನಾಭರಣ ಕಳವುಗೈದ ಆರೋಪಿ ಬಂಧನ

ಕುಂದಾಪುರ:ಕೊಲ್ಲೂರು ದೇವಿಯ ದರ್ಶನಕ್ಕೆ ಜೂನ್ 4ರಂದು ಬಂದಿದ್ದ ಮಹಿಳೆಯ ಪರ್ಸ್ ನಿಂದ ಕಳುವಾಗಿದ್ದ ಹದಿಮೂರೂವರೆ ಪವನ್ ಚಿನ್ನಾಭರಣ ಕಳವಿಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಬಸ್ಸೊಂದರಲ್ಲಿ ಕೆಲಸ ಮಾಡುತ್ತಿದ್ದ ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) ನನ್ನು ಬಂಧಿಸಿದ ಪೊಲೀಸರು ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.ಪ್ರಕರಣದ ಜಾಡನ್ನು ಬೆನ್ನತ್ತಿದ ಪೊಲೀಸರು ಸಿಸಿ ಕೆಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಗಳನ್ನು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಆರೋಪಿ ಎಗರಿಸಿದ್ದ ಎನ್ನಲಾದ 7½ ಪವನ್ ಚಿನ್ನದ ಚೈನ್,3 ಪವನ್ ತೂಕದ ಎರಡು ಚಿನ್ನದ ಬಳೆ,1½ ಪವನ್ […]

ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೈನ್ ಮ್ಯಾನ್: ಲೋಕಾಯುಕ್ತ ಬಲೆಗೆ

ಬೈಂದೂರು:ಮನೆ ಪಕ್ಕದಲ್ಲಿದ್ದ ಅಪಾಯಕಾರಿ ಮರವನ್ನು ತೆರವು ಮಾಡ ಬೇಕಾಗಿರುವುದರಿಂದ ಮರದ ಸಮೀಪ ಹಾದು ಹೋಗಿರುವ ವಿದ್ಯುತ್ ಲೈನ್ ಸಂಪರ್ಕ ಕಡಿತ ಮಾಡಬೇಕೆಂದು ಲೈನ್ ಮ್ಯಾನ್ ಬಳಿ ವ್ಯಕ್ತಿ ಕೇಳಿಕೊಂಡಾಗ,ವಿದ್ಯುತ್ ಸಂಪರ್ಕ ಕಡಿತಕ್ಕೆ ಮೊದಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲೈನ್‍ಮ್ಯಾನ್ ರಮೇಶ್ ಬಡಿಗೇರ್ ಲೋಕಯುಕ್ತ ಬಲೆಗೆ ಬಿದ್ದ ಘಟನೆ ಬೈಂದೂರು ತೊಂಡೆಮಕ್ಕಿಯಲ್ಲಿ ನಡೆದಿದೆ. ಮನೆ ಪಕ್ಕದಲ್ಲಿದ್ದ ಮರವನ್ನು ಕಡಿಯಲು ವಿದ್ಯುತ್ ಲೈನ್‍ನಿಂದ ತೊಂದರೆ ಆಗುತ್ತಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಕ್ಕೆ ಮನೆ ಯಾಜಮಾನಿ ಮನವಿ ಮಾಡಿಕೊಂಡಿದ್ದ ಸಂದರ್ಭ ಲೈನ್‍ಮ್ಯಾನ್ ರಮೇಶ್ […]

ಪ್ರತಿಕೋದ್ಯಮ‌ ವಿಭಾಗ ಮುಖ್ಯಸ್ಥ ಭಾಸ್ಕರ್ ಹೆಗ್ಡೆ ಪತ್ನಿ ಹೃದಯಾಘಾತದಿಂದ ಸಾವು

ಮಂಗಳೂರು:ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋಧ್ಯಮ ವಿ‌ಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ (49) ಹೃದಯಾಘಾತದಿಂದ ಉಜಿರೆ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.ಮೂಲತಃ ಹೊನ್ನಾವರದ ನಿವಾಸಿ ಆದ ಅವರು ಪ್ರಸ್ತುತ ಉಜಿರೆ ಉಂಡ್ಯಾಪು ನಗರದಲ್ಲಿ ನೆಲೆಸಿದ್ದರು.ಸುವರ್ಣಾ ಹೆಗ್ಡೆ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದು,ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.ಅದಾಗಲೆ ಅವರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರು.ಪತಿ ಸಹಿತ ,ಶಶಾಂಕ್ ಹೆಗ್ಡೆ ಹಾಗೂ ತಂದೆ, ತಾಯಿ,ಓರ್ವ ಸಹೋದರ, ಓರ್ವ ಸಹೋದರಿ ಶಿಕ್ಷಕಿ ಕಾಂಚನಾ ಭಟ್ […]

You cannot copy content of this page