ಬ್ರಹ್ಮಾವರ ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಹೊಸ ವರ್ಷ ಆಚರಣೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಾಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಹೊಸ ವರ್ಷ ಆಚರಣೆ ಅದ್ದೂರಿಯಾಗಿ ನಡೆಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎಲ್ಲರ ಜೀವನದಲ್ಲೂ ಹೊಸತನ,ಹೊಸ ಹುಮ್ಮಸ್ಸು ತುಂಬಲಿ ಎಂದು ಶುಭಾಶಯ ಕೋರಿದರು.ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ ಸೀಮಾ.ಜಿ ಭಟ್, ಉಪಪ್ರಾಂಶುಪಾಲರಾದ ಸುಜಾತ,ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ರಾಝಿಕಾ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಅನುಪಮ ಪಿ ಭಟ್ ಹೊಸ ವರ್ಷ ಆಚರಣೆಯ ಮಹತ್ವ,ಹಿನ್ನೆಲೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ […]

ಆದಿಶಕ್ತಿ ಎಂಟರ್‍ಪ್ರೈಸಸ್ ಹಾರ್ಡವೇರ್ ಶುಭಾರಂಭ

ಕುಂದಾಪುರ:ರತ್ನಮ್ಮ ಗ್ರೂಪ್ಸ್ ಪುನೀತ್ ಶೆಟ್ಟಿ ಮಾಲೀಕತ್ವದ ಆದಿಶಕ್ತಿ ಎಂಟರ್‍ಪ್ರೈಸ್ ಹಾರ್ಡವೇರ್ ಬೈಂದೂರು ತಾಲೂಕಿನ ಯರುಕೋಣೆ ಮುಖ್ಯ ರಸ್ತೆಯಲ್ಲಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಹೇರೂರುನಲ್ಲಿ ಬುಧವಾರ ಶುಭಾರಂಭಗೊಂಡಿತು.ಆದಿಶಕ್ತಿ ಹಾಡೇವೇರ್‍ನಲ್ಲಿ ಮನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಸಾಮಾಗ್ರಿಗಳು ಒಂದೆ ಸೂರಿನಡಿಯಲ್ಲಿ ಸಿಗಲಿದೆ.ಗ್ರಾಹಕರೆ ಇನ್ನೇಕೆ ತಡ ಒಮ್ಮೆ ಆದಿಶಕ್ತಿಗೆ ಹಾರ್ಡವೇರ್‍ಗೆ ಭೇಟಿಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಮಾಲಿಂಗ ನಾಯ್ಕ ಆದಿಶಕ್ತಿ ಎಂಟರ್‍ಪ್ರೈಸಸ್ ಹಾರ್ಡವೇರ್ ಉದ್ಘಾಟನೆಯನ್ನು ಮಾತನಾಡಿ,ಇವೊಂದು ಭಾಗದಲ್ಲಿ ಹಾರ್ಡವೇರ್ ಬಹಳಷ್ಟು ಅಗತ್ಯತೆ ಇದ್ದಿದ್ದು.ಹಳ್ಳಿ ಭಾಗದಲ್ಲಿ ಹಾರ್ಡವೇರ್ ಶುಭಾರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶದ […]

ಹುಟ್ಟು ಹಬ್ಬ ಆಚರಣೆ,ಅಂಗನವಾಡಿ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಕುಂದಾಪುರ:ಧಿಮಂತ ರಾಜಕಾರಣಿ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಮನೆ ಮಾತಾಗಿರುವ ದಿ ಆರ್.ಕೆ ಸಂಜೀವ ರಾವ್ ಖಂಬದಕೋಣೆ ಅವರ ಮರಿ ಮೊಮ್ಮಗ ಹಾಗೂ ಸಮಾಜ ಸೇವಕರಾದ ಉದ್ಯಮಿ ಕೆ.ಎಸ್ ಪ್ರಮೋದ್ ರಾವ್ ಅವರ ಮೊಮ್ಮಗ ಪ್ರಥಮ ರಾವ್ ಅವರ ಆರನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಖಂಬದಕೋಣೆ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಸಿಹಿ ತಿಂಡಿ ಬುಧವಾರ ವಿತರಿಸಲಾಯಿತು.ಶ್ರೀ ಮಹಾಲಿಂಗೇಶ್ವರ ದೇವರಿಗೆ ವಿಶೇಷ ರುದ್ರಾಭಿಷೇಕ ಪೂಜೆಯನ್ನು ಸಲ್ಲಿಸಲಾಯಿತು.ಬಿಜೆಪಿ ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ […]

You cannot copy content of this page