ಹವ್ಯಾಸಿ ಯಕ್ಷಗಾನ ಕಲಾವಿದ ರವೀಂದ್ರ ಆಚಾರ್ಯ ನಿಧನ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಾಜಿಮಕ್ಕಿ ನಿವಾಸಿಯಾಗಿರುವ ಹವ್ಯಾಸಿ ಯಕ್ಷಗಾನ ಕಲಾವಿದ ಯಕ್ಷ ಪೋಷಕ,ಖ್ಯಾತ ದಾರು ಶಿಲ್ಪಿ ರವೀಂದ್ರ ಆಚಾರ್ಯ ಮುಳ್ಳಿಕಟ್ಟೆ (57) ಅವರು ತೀವೃ ತರಹದ ಹೃದಯಘಾತದಿಂದ ಶುಕ್ರವಾರ ನಿಧನರಾದರು.ಅಂಬಾದೇವಿ ಯಕ್ಷಗಾನ ಕಲಾಸಂಘ ಗಾಣದಮಕ್ಕಿ ಅದರ ಸಕ್ರೀಯ ಕಲಾವಿದರಾಗಿರುವ ರವೀಂದ್ರ ಆಚಾರ್ಯ ಅವರು ಹಲವಾರು ಪ್ರಸಂಗಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು.ಯಕ್ಷಗಾನ ಪ್ರದರ್ಶನವನ್ನು ನಿರಂತರವಾಗಿ ಸಂಘಟಿಸುತ್ತಾ ಬಂದಿರುವ ಅವರು ಬಡಗು ಮತ್ತು ತೆಂಕು ತಿಟ್ಟಿನ ಮೇಳದಲ್ಲಿ ತಮ್ಮದೆ ರೀತಿಯ ಸ್ನೇಹ ಬಳಗವನ್ನು ಹೊಂದಿದ್ದರು.ವಿಶ್ವಕರ್ಮ ಸಹಕಾರಿ ಸಂಘದ […]

ಸೀ ವಿಜ್ಹಿವಲ್ ಅಣುಕು ಕಾರ್ಯಚಾರಣೆ,ನಕಲಿ ಉಗ್ರರ ಟೀಮ್ ಬಂಧನ

ಕುಂದಾಪುರ:ದೇಶದ ಭದ್ರತೆ ಹಿತದೃಷ್ಠಿಯಿಂದ ನೌಕಪಡೆ,ಕಸ್ಟಮ್ಸ್ ಇಲಾಖೆ,ಕರಾವಳಿ ಕಾವಲು ಲೀಸ್ ಪಡೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬುಧವಾರದಿಂದ 2 ದಿನಗಳ ಕಾಲ 36 ಗಂಟೆಗಳ ಮೂಲಕ ನಡೆದ ಸೀ ವಿಜ್ಹಿವಲ್ ಅಣುಕು ಕಾರ್ಯಚಾರಣೆಯಲ್ಲಿ ಗುರುವಾರ ಮರವಂತೆ ಸಮೀಪ ಕಡಲ ಕಿನಾರೆಯ 6 ಮಾರು ದೂರದಲ್ಲಿ ನಕಲಿ ಉಗ್ರರ ವೇಷದಲ್ಲಿ ಬಂದ ನೌಕಪಡೆಯ ಅಧಿಕಾರಿಗಳನ್ನು ಗಸ್ತುಪಡೆಯಲ್ಲಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೆÇಲೀಸ್ ಠಾಣೆ ಪಿಎಸ್‍ಐ ಸುಬ್ರಹ್ಮಣ್ಯ ಎಚ್ ಅವರ ನೇತೃತ್ವದ ತಂಡ ಬಂಧಿಸಿ ಮುಂದಿನ ಕ್ರಮ ಕೈಗೊಂಡರು. ಎಎಸ್‍ಐ […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗದಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಉದ್ಘಾಟನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್ ಉಡುಪಿ ಲಕ್ಷ್ಮೀ ಶೆಟ್ಟಿ ಎಚ್ .ಆರ್ ಮಾತನಾಡಿ,ಬಿ.ಸಿ.ಎ ಕೋರ್ಸ್ ಗೆ ಉತ್ತಮ ಅವಕಾಶ ಲಭ್ಯವಿದ್ದು.ಉತ್ತಮ ವೇತನದೊಂದಿಗೆ ಉದ್ಯೋಗವನ್ನು ಕೂಡಪಡೆಯಬಹುದಾಗಿದೆ.ವಿದ್ಯೆ ಜೊತೆಗೆ ಗುರಿಯನ್ನು ಹೊಂದಿದಾಗ ಸಾಧನೆಯನ್ನು ಮಾಡಬಹುದು ಎಂದು ಹೇಳಿದರು.ಖ್ಯಾತ ಮುಳುಗು ತಜ್ಞಈಶ್ವರ್ ಮಲ್ಪೆ ಮಾತನಾಡಿ,ಜೀವನದಲ್ಲಿ ಸಿಗುವ ಅವಕಾಶಕ್ಕೆ ಹೊಂದಿಕೊಂಡು ಉತ್ತಮವಾದಂತಹ ವಿದ್ಯೆಯನ್ನು ಪಡೆದು ಸಮಾಜಮುಖಿಯಾಗಿರುವಂತ ಕೆಲಸದಲ್ಲಿ ನಮ್ಮನ್ನು ತೊಡಗಿಸ ಕೊಳ್ಳಬೇಕೆಂದು ಸೂಕ್ತ ಮಾರ್ಗದರ್ಶನವನ್ನು ನೀಡಿದರು.ಕಾಲೇಜಿನ ಸಂಸ್ಥಾಪಕರಾದ […]

You cannot copy content of this page