ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವಿಧರ ಯುವಕ ಹೃದಯಾಘಾತದಿಂದ ಸಾವು

ಕುಂದಾಪುರ:ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನೇತ್ರಾವತಿ ಉಗಮ ಸ್ಥಾನಕ್ಕೆ ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮೈಸೂರಿನ ಜೆಪಿ ನಗರದ ನಿವಾಸಿ ರಕ್ಷಿತ್27 ಮೃತಪಟ್ಟ ದುರ್ದೈವಿ.ತನ್ನ ಐವರು ಸ್ನೇಹಿತರೊಂದಿಗೆ ಹೊರನಾಡಿಗೆ ಬಂದಿದ್ದ ರಕ್ಷಿತ್, ಅಲ್ಲಿಂದ ನೇತ್ರಾವತಿ ಉಗಮ ಸ್ಥಾನದ ಕಡೆ ಚಾರಣಕ್ಕೆ ಹೊರಟಿದ್ದರು.ಎಳನೀರು ಗಡಿ ಸುಮಾರು 4 ಕಿ.ಮೀ ಮುಂದೆ ಸಾಗುತ್ತಿದ್ದ ವೇಳೆ ರಕ್ಷಿತ್ ಗೆ ತೀವ್ರ ತರಹದ ಎದೆ ನೋವು ಕಾಣಿಸಿಕೊಂಡಿದೆ ಎದೆ ನೋವಿನಿಂದ ಬಳಲಿದ ಸ್ನೇಹಿತನನ್ನು,ಸ್ಥಳೀಯರ ಸಹಕಾರದಿಂದ ಹೊತ್ತು […]

ಮನೆಯೊಳಗೆ ನುಗ್ಗಿದ ಚಿರತೆ,ವ್ಯಕ್ತಿಯೊಬ್ಬರ ಮೇಲೆ ದಾಳಿ

ಕುಂದಾಪುರ:ಮನೆಯೊಳಗೆ ನುಗ್ಗಿದ ಚಿರತೆಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಎಂಬಲ್ಲಿ ಕಳೆದ ತಡ ರಾತ್ರಿ ನಡೆದಿದೆ.ಕೊಲ್ಲೂರು ಸಮೀಪದ ನಾಗೋಡಿ ನಿವಾಸಿ ಗಣೇಶ್ (48) ಎನ್ನುವವರು ಚಿರತೆ ದಾಳಿಗೆ ಒಳಗಾಗಿದ್ದ ವ್ಯಕ್ತಿ.ನಾಯಿಯನ್ನು ಬೇಟೆಯಾಡಲು ಬಂದಿದ್ದ ಚಿರತೆ ನಾಯಿ ಮೇಲೆ ದಾಳಿ ನಡೆಸಿದೆ ಚಿರತೆ ದಾಳಿಯಿಂದ ಬೆದರಿದ ನಾಯಿ ಮನೆಯೊಳಗೆ ನುಗಿದ್ದು,ನಾಯಿಯನ್ನು ಬೆನ್ನಟ್ಟಿ ಬಂದಿದ್ದ ಚಿರತೆ ಸಹ ಮನೆಯೊಳಗೆ ನುಗ್ಗಿದೆ ಈ ವೇಳೆ ಗಣೇಶ್ ಎನ್ನುವವರ ಮೇಲೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.ಕೂಡಲೇ […]

ಕುಂದಾಪುರ ಶಾಸಕರ ನೂತನ ಕಛೇರಿ ಉದ್ಘಾಟನೆ

ಕುಂದಾಪುರ:ಕುಂದಾಪುರ ಹೃದಯ ಭಾಗದಲ್ಲಿರುವ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಮಾಜಿ ಶಾಸಕ ಧಾರ್ಮಿಕ ಮುಖಂಡರಾದ ಅಪ್ಪಣ್ಣ ಹೆಗ್ಡೆ ಅವರು ಶಾಸಕರ ನೂತನ ಕಛೇರಿಯನ್ನು ಉದ್ಘಾಟಿಸಿ ಶುಭಹಾರೈಸಿದರು.ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಬಿಜಿಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ,ಕಾಡೂರು ಸುರೇಶ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ,ಸುರೇಶ್ ಶೆಟ್ಟಿ ಗೊಪಾಡಿ,ಬಾರ್ಕೂರು ಶಾಂತರಾಮ ಶೆಟ್ಟಿ,ಸಂಪತ್ ಶೆಟ್ಟಿ ಉಪಸ್ಥಿತರಿದ್ದರು.ಜನ ಸಾಮಾನ್ಯರಿಗೆ ನೆರವು ಆಗುವ ದೃಷ್ಟಿಯಿಂದ ಶಾಸಕರ ಕಛೇರಿಯನ್ನು ತೆರೆಯಲಾಗಿದ್ದು,ಸಾರ್ವಜನಿಕರ […]

You cannot copy content of this page