ಸಂಘದ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ

ಕುಂದಾಪುರ:ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ,ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕುಂದಾಪುರ,ಭದ್ರಮಹಾಕಾಳಿ ಸಂಜೀವಿನಿ ಒಕ್ಕೂಟ ಕಟ್‍ಬೇಲ್ತೂರು ಸಂಘದ ವತಿಯಿಂದ ಗ್ರಾಮ ಮಟ್ಟದ ಒಕ್ಕೂಟ ಕಾರ್ಯಕಾರಿ ಸಮಿತಿ,ವಾರ್ಡ್ ಮಟ್ಟದ ಒಕ್ಕೂಟ ಸಭೆ ಹಾಗೂ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಕಟ್‍ಬೇಲ್ತೂರು ಗ್ರಾ.ಪಂ ಸಭಾಂಗಣದಲ್ಲಿ ಬುಧವಾರ ನಡೆಯಿತು.ಒಕ್ಕೂಟದ ಅಧ್ಯಕ್ಷೆ ಶ್ಯಾಮಲ,ತಾಲೂಕು ಒಕ್ಕೂಟದ ಅಧ್ಯಕ್ಷೆ ವಿಜಯ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಎಮ್ ಮತ್ತು ಸದಸ್ಯ ರಾಮ ಶೆಟ್ಟಿ,ಕಾರ್ಯದರ್ಶಿ ಸರೋಜ,ಸಂಪನ್ಮೂಲ ವ್ಯಕ್ತಿ […]

ವಿದ್ಯಾರ್ಥಿಗಳಿಗೆ ಶಬ್ದಕೋಶ ಪುಸ್ತಕ ವಿತರಣೆ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯ 6,7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ನಿವೃತ್ತ ಅಧ್ಯಾಪಕರಾದ ಸಂಪತ್ ಕುಮಾರ್ ಪಾಂಗಾಳ ಅವರು ಅತ್ಯುತ್ತಮ ಗುಣಮಟ್ಟದ ಶಬ್ದಕೋಶ ಪುಸ್ತಕವನ್ನು ಉಚಿತವಾಗಿ ನೀಡಿ ಶುಭಹಾರೈಸಿದರು.ದೈಹಿಕ ಶಿಕ್ಷಣ ಪರಿವಿಕ್ಷಣಾಕಾರಿ ಚಂದ್ರಶೇಖರ ಶೆಟ್ಟಿ,ಮುಖ್ಯೋಪಾಧ್ಯಾಯರಾದ ರಾಜೇಶ್,ಶಿಕ್ಷಕವೃಂದವರು ಉಪಸ್ಥಿತರಿದ್ದರು.

ಹೊಲಿಗೆ ಯಂತ್ರ ವಿತರಣೆ

ಕುಂದಾಪುರ:ರೋಟರಿ ಕ್ಲಬ್ ಗಂಗೊಳ್ಳಿ,ರೋಟರಿ ಫೌಂಡೇಶನ್ ಡಿಸ್ಟ್ರಿಕ್ಟ್‍ಗ್ರ್ಯಾಂಟ್ ಡಿಜಿ2345169 ವತಿಯಿಂದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು.ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಕೋರ್ಡಿನೇಟರ್ ಉಮೇಶ್ ಮೇಸ್ತ,ಟಿಆರ್‍ಪಿ ಛೇರ್ಮನ್ ಗಣೇಶ್ ಕಾಮತ್,ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್.ಕೆ,ಕಾರ್ಯದರ್ಶಿ ಚಂದ್ರಕಲಾ,ರಮಾನಾಥ ನಾಯಕ್,ಯೌತ್ ಸರ್ವಿಸ್ ಛೇರ್ಮನ್ ನಾಗೇಂದ್ರ ಪೈ ಉಪಸ್ಥಿತರಿದ್ದರು.

You cannot copy content of this page