ಎಎನ್ ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ,ಮುಂದುವರಿದ ಕೂಂಬಿಂಗ್ ಕಾರ್ಯಾಚರಣೆ
ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.ನಕ್ಸಲ್ ನಿಗ್ರಹ ದಳದಿಂದಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದೆ.ಹೊಟೇಲ್ ನಲ್ಲಿ ಸಪ್ಲೇಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವಿಕ್ರಂ ಗೌಡ.ನಕ್ಸಲ್ ಚಟುವಟಿಕೆಗೆ ಸೇರ್ಪಡೆಯಾಗಿದ್ದ.ಹೆಬ್ರಿ ತಾಲೂಕಿನ ಕೂಡ್ಲು ನಿವಾಸಿಯಾಗಿದ್ದಾನೆ.ನಕ್ಸಲ್ ಮುಖಂಡನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.ಹೆಬ್ರಿ ತಾಲೂಕಿನ ಪೀತ್ಬೈಲಿನಲ್ಲಿ ಎಎನ್ಎಫ್ ಅಧಿಕಾರಿಗಳು ಹಾಗೂ ನಕ್ಸಲ್ರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೋಸ್ಟ್ ವಾಟೆಂಡ್ […]