ಬೈಂದೂರು:ಕೆಂಪು ಕಲ್ಲು,ಮರಳು ನೀಡುವಂತೆ ಆಗ್ರಹ,ರಾಜಕೀಯ ತಿರುವು ಪಡೆದ ಬೃಹತ್ ಪ್ರತಿಭಟನೆ
ಕುಂದಾಪುರ:ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ,ಕಲ್ಲುಕೋರೆ ಮಾಲೀಕರ ಸಂಘ ಹಾಗೂ ಲಾರಿ ಮಾಲೀಕರ ಸಂಘ ಬೈಂದೂರು ಸಹಭಾಗಿತ್ವದಲ್ಲಿ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಜಿಲ್ಲಾಡಳಿತ ಹಾಗೂ ಗಣಿ ಇಲಾಖೆಯ ಅವೈಜ್ಞಾನಿಕ ನಿಯಮಗಳಿಂದಾಗಿ ಕಟ್ಟಡ ನಿರ್ಮಾಣ ಕ್ಷೇತ್ರದ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಬಾರಿ ಮೌಖಿಕ ಮನವಿ, ಲಿಖಿತ ಮನವಿ ಸಲ್ಲಿಸಿದರೂ […]