ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಜಯಕರ ಶೆಟ್ಟಿ ಉದ್ಘಾಟಿಸಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು.100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ನೀಡಿದರು. ಕುಂದಾಪುರ ಎಚ್ ಡಿ ಎಫ್ ಸಿ ಬ್ಯಾಂಕ್ ನ ಪ್ರತಿನಿಧಿ ಮಮತಾ ಹಂದೆ,ಸತ್ಯನಾರಾಯಣ ಪುರಾಣಿಕ ಹಾಗೂ ವಿದ್ಯಾಲಕ್ಷ್ಮೀ ಕಾಲೇಜಿನ ನಿರ್ದೇಶಕಿ […]

ಜನತಾ ಆವಿಷ್ಕಾರ್ – 2ಕೆ24 ಕಾರ್ಯಕ್ರಮ ವಿಜ್ಞಾನ,ವ್ಯವಹಾರ, ಸಾಂಸ್ಕೃತಿಕ ಸಂಗಮ ಮೇಳ ಉದ್ಘಾಟನೆ

ಹೆಮ್ಮಾಡಿ:ಜಗತ್ತು ಇಂದು ವ್ಯಾವಹಾರಿಕವಾಗಿ ಮುನ್ನಡೆಯುತ್ತಿದ್ದು.ವಿದ್ಯಾರ್ಥಿಗಳು ವ್ಯಾಪಾರ ಜ್ಞಾನ ಹೊಂದುವುದು ಅತಿ ಮುಖ್ಯವಾಗಿದೆ.ಆ ನಿಟ್ಟಿನಲ್ಲಿ ಜನತಾ ಆವಿಷ್ಕಾರ ಕಾರ್ಯಕ್ರಮ ವಿಧ್ಯಾರ್ಥಿಗಳಿಗೆ ಬೌದ್ಧಿಕ ಶಕ್ತಿ ವೃದ್ಧಿಸಿಕೊಳ್ಳಲು ಸಹಕಾರಿ ಆಗಿದೆ ಎಂದು ಖ್ಯಾತ ಮುಳುಗು ತಜ್ಞ ಈಶ್ವರ ಮಲ್ಪೆ ಹೇಳಿದರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಜನತಾ ಆವಿಷ್ಕಾರ್- 2ಕೆ24 ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದವಿಜ್ಞಾನ,ವ್ಯವಹಾರ, ಸಾಂಸ್ಕೃತಿಕ ಸಂಗಮ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಉತ್ತಮ ವಿಚಾರಗಳು ಒಳ್ಳೆ ಉದ್ದೇಶ ಮಾನವೀಯ ಗುಣ ಮತ್ತು ಮಾನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ […]

ಲ್ಯಾಂಡ್ ಜಿಹಾದ್ ಖಂಡಿಸಿ ಬೈಂದೂರು ಮಂಡಲದಿಂದ ತಾಲೂಕು ಕಚೇರಿಗೆ ಮುತ್ತಿಗೆ ಯತ್ನ

ಕುಂದಾಪುರ:ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಲ್ಯಾಂಡ್ ಜಿಹಾದ್ ಖಂಡಿಸಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೈಂದೂರು ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಮ್ಮಕ್ಕು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ […]

You cannot copy content of this page