ದಲಿತ ಸಂಘರ್ಷ ಸಮಿತಿ ನಾಡ ಶಾಖೆ ಪುನರ್ ರಚನೆ,ಜನಶಕ್ತಿ ಸಮಾವೇಶ

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್‍ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ಭಾನುವಾರ ನಡೆಯಿತು.ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ ಹಕ್ಲಾಡಿ ನಾಡ ಶಾಖೆಯ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು ವಿತರಿಸಲಾಯಿತು.ಮುಖ್ಯ ಮಂತ್ರಿ ಪದಕ ವಿಜೇತರಾದ ಅರಣ್ಯ ಇಲಾಖೆ ಸಿಬ್ಬಂದಿ ಶೇಷು,ಧಾರ್ಮಿಕ […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿ ಮಮತಾ ಉಪಸ್ಥಿತರಿದ್ದರು.ವೈಸ್ ಪ್ರಿನ್ಸಿಪಾಲ್ ಸುಜಾತ ಹಾಗೂ ಉಪನ್ಯಾಸಕರು,ಉಪನ್ಯಾಸಕೇತರರು ಉಪಸ್ಥಿತರಿದ್ದರು.ಕನ್ನಡ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ಅನುಪಮ ಪಿ ಭಟ್ ನಿರೂಪಿಸಿದರು.

ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಪುಡ್ ಟೆಕ್ನಾಲಜಿ ವಿಭಾಗದಿಂದ ಕ್ರೆಟ್ ಟೆಕ್ ಫೆಸ್ಟ್‌ 2024 ಕಾರ್ಯಕ್ರಮ ಉದ್ಘಾಟನೆ

ಬ್ರಹ್ಮಾವರ:ಕ್ರೆಟ್ ಟೆಕ್ ಫೆಸ್ಟ್ ಎಂಬುದು ವಿದ್ಯಾರ್ಥಿಗಳಿಗೆ ಚಟುವಟಿಕೆ ಮತ್ತು ಮನೋರಂಜನಾ ಕಾರ್ಯಕ್ರಮ ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೊರ ತರುವ ಅವಕಾಶ ಒದಗಿಸುತ್ತದೆ.ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಫುಡ್ ಟೆಕ್ನಾಲಜಿ ವಿಭಾಗದ ವತಿಯಿಂದ ಕ್ರೆಟ್ ಟೆಕ್ ಆವೃತ್ತಿ 3.0 ಎಂಬ ಫೆಸ್ಟ್ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅಂತರ್ ಪದವಿಪೂರ್ವ ಕಾಲೇಜು ಮಟ್ಟದ ಹಾಗೂ ಕಾಲೇಜಿನ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ವೈವಿಧ್ಯಮಯ ಆಹಾರ ವಿಭಾಗಕ್ಕೆ ಸಂಬಂಧಿಸಿದ ಸ್ಪರ್ಧೆಗಳನ್ನು ನಡೆಸಿ […]

You cannot copy content of this page