ಸಾಂಪ್ರದಾಯಿಕ ಶೈಲಿಯಲ್ಲಿ ತಿರಿ ನಿರ್ಮಾಣ,ಖುಷಿಯಲ್ಲಿ ಸಂಭ್ರಮಿಸಿದ ಕುಟುಂಬಿಕರು

ಕುಂದಾಪುರ: ಕೃಷಿಕರಾದ ನಾವುಂದ ಕಾರಂತರ ಹಿತ್ತಲು ಸೂರ ಪೂಜಾರಿಯವರ ಮನೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಭತ್ತವನ್ನು ಶೇಕರಿಸಿಡುವ ಕುಂದಾಪುರದ ಆಡು ಭಾಷೆಯಲ್ಲಿ ಹೇಳುವಂತಹ ತಿರಿ ಯನ್ನು ತಯಾರಿಸಿದ್ದು ನೋಡುಗರ ಮನ ಸೆಳೆಯುವಂತೆ ಇದೆ.ಹುಲ್ಲಿನಿಂದ ಮಾಡಿದ ಹಗ್ಗ ಅಂದರೆ ಮಡಿ ಬಳ್ಳಿ ಮತ್ತು ಒಂದಷ್ಟು ಭತ್ತದ ಒಣಗಿದ ಹುಲ್ಲು ಇತ್ಯಾದಿಗಳಿಂದ ಸಾಂಪ್ರದಾಯಕ ಶೈಲಿಯಲ್ಲಿ ತಿರಿವೊಂದನ್ನು ಅತ್ಯಂತ ಸುಂದರ ಮತ್ತು ಚಂದವಾಗಿ ರಚಿಸಲಾಗಿದೆ.ಈ ಹಿಂದೆ ಕರಾವಳಿ ಭಾಗದಲ್ಲಿ ಪ್ರತಿ ರೈತರ ಮನೆಯ ಅಂಗಳದಲ್ಲಿ ಇಂತಹ ತಿರಿಯನ್ನು ರಚಿಸಲಾಗುತ್ತಿತ್ತು.ಬದಲಾದ ಕಾಲ ಮಾನದಲ್ಲಿ ಮರೆಯಾಗುತ್ತಿರುವ […]

ನದಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೆಳ್ವೆ ಸಮೀಪದ ಗೊಮ್ಮೋಲ್ಚರ್ಚ್ ಹಿಂಭಾಗದಿಂದಒಳ್ಳೆ ಹೊಂಡ ಕಜ್ಕೆ ಸಂತೆಕಟ್ಟೆ ಸಂಪರ್ಕದ ಒಳ್ಳೆ ಹೊಂಡ ಬಳಿಕಿಂಡಿ ಅಣೆಕಟ್ಟಿನ ಮೇಲ್ಭಾಗದಲ್ಲಿ ಮಧ್ಯಾಹ್ನದ ಸಮಯ ಈಜಲು ಹೋದ ಗುಮೊಲ ನಿವಾಸಿ ಜಯಂತ ನಾಯ್ಕ್ ಹಾಗೂ ಬೆಳ್ವೆ ಶ್ರೀಶ ಆಚಾರ್ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ದಾರುಣ ಘಟನೆ ಭಾನುವಾರ ನಡೆದಿದೆ.ಯುವಕರಿಬ್ಬರ ಮೃತ ದೇಹವನ್ನು ಮೇಲಕ್ಕೆ ಎತ್ತಲಾಗಿದೆ.ಕಳೆದ ವಾರ ಮಂಗಳೂರು ಜಿಲ್ಲೆಯಲ್ಲಿ ಮೂವರೂ ಯುವಕರು ನದಿಗೆ ಈಜಲು ಹೋಗಿ ಅಣೆಕಟ್ಟು ಬಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.ಅವಿಭಜಿತ ದ.ಕ ಜಿಲ್ಲೆಯಲ್ಲಿ ಪದೇ ಪದೇ ಇಂತಹ […]

ಡಾನ್ ಬಾಸ್ಕೊ ರಜತ ಮಹೋತ್ಸವ ಸಂಭ್ರಮಕ್ಕೆ ಚಾಲನೆ,ರಜತ ಲೋಗೋ ಬಿಡುಗಡೆ

ಕುಂದಾಪುರ:2000 ಇಸವಿಯಲ್ಲಿ ಆರಂಭಗೊಂಡಿರುವ ಡಾನ್ ಬಾಸ್ಕೊ ತ್ರಾಸಿ-ಹೊಸಾಡು ಸಂಸ್ಥೆಗೆ 25 ವರ್ಷ ತುಂಬಿರುವುದರಿಂದ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಸ್ಮರಣೀಯವಾಗಿ ಆಚರಿಸುವ ಉದ್ದೇಶದಿಂದ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಗಿದೆ.ಇವೊಂದು ಸುಸಂದರ್ಭದಲ್ಲಿ ರಜತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಶೈಕ್ಷಣಿಕ,ಸಾಂಸ್ಕೃತಿಕ,ಕ್ರೀಡೆ,ಸಾಮಾಜಿಕ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.ಒಂದು ವರ್ಷಗಳ ಕಾಲ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ.2025 ರ ಡಿಸೆಂಬರ್ ತಿಂಗಳಿನಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಪನ್ನವಾಗಲಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಆಲೋಚನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಾನ್ ಬಾಸ್ಕೊ ಶಾಲೆಯ […]

You cannot copy content of this page