ಗಂಗೊಳ್ಳಿ :ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ ಆಚರಣೆ

ಕುಂದಾಪುರ:ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಮಂಗಳವಾರ ನಡೆಯಿತು.ಜಂಟಿ ಕಾರ್ಯದರ್ಶಿ ಭಗಿನಿ ಅವರು ಅಧ್ಯಕ್ಷತೆ ವಹಿಸಿ ಡಯಾನ ರವರು ಮಾತನಾಡಿ,ಮೌಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ಇಲ್ಲಿನ ಮುಖ್ಯ ಶಿಕ್ಷಕರು ಮತ್ತು ಶಿಕ್ಷಿಯರ ಶ್ರಮ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದರು. 2023-24 ಸಾಲಿನ ಎಸ್. ಎಸ್. ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ,ರಾಜ್ಯ,ಜಿಲ್ಲಾ, ತಾಲೂಕು ಮಟ್ಟದ ಕ್ರೀಡಾ ಸಾಧಕರಿಗೆ ಮತ್ತು ರಾಜ್ಯ ಪುರಸ್ಕಾರ ಪಡೆದ ಗೈಡ್ಸ್ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.ಸ್ಥಳೀಯ ಚರ್ಚಿನ ಧರ್ಮ ಗುರುಗಳಾದ […]

ಶೈಕ್ಷಣಿಕ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಸುಣ್ಣಾರಿ ಎಕ್ಸಲೆಂಟ್ ವಿದ್ಯಾಸಂಸ್ಥೆ:ಮೌಲ್ಯವರ್ಧಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ

ಕುಂದಾಪುರ:ಗ್ರಾಮೀಣ ಪ್ರದೇಶದಲ್ಲಿ ಅತಿ ಕಡಿಮೆ ಸಮಯದಲ್ಲಿ ಅತ್ಯಂತ ಶೀಘ್ರವಾಗಿ ತನ್ನ ಶೈಕ್ಷಣಿಕ ವಿಶೇಷತೆಯಿಂದ ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕವಾಗಿ ಗುರುತಿಸಿಕೊಂಡ ಹೆಗ್ಗಳಿಕೆಗೆ ಪಾತ್ರವಾದ ಅತ್ಯುತ್ತಮ ಶೈಕ್ಷಣಿಕ ಸಂಸ್ಥೆ ಎಕ್ಸಲೆಂಟ್ ವಿದ್ಯಾಸಂಸ್ಥೆ ಸುಣ್ಣಾರಿ. ಸತತ ಹನ್ನೆರಡು ವರ್ಷಗಳಿಂದ ಶಿಕ್ಷಣದಲ್ಲಿ ಹೊಸ ಅಲೆಯನ್ನು ಎಬ್ಬಿಸಿ ಪ್ರಗತಿಯ ದಾಪುಗಾಲನ್ನು ನೀಡುತ್ತಾ,ಈಡೀ ರಾಷ್ಟ್ರ ಹಾಗೂ ರಾಜ್ಯವೇ ಕುಂದಾಪುರದ ನಮ್ಮ ಸಂಸ್ಥೆಯತ್ತ ಗಮನ ಹರಿಸುವಷ್ಟು ಶೈಕ್ಷಣಿಕವಾಗಿ ಗುರುತಿಸಿಕೊಂಡ ಹೆಗ್ಗಳಿಕೆಯದ್ದಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಪಟ್ಟಭದ್ರಹಿತಾಸಕ್ತಿಗಳ ಊಹಾಪೋಹದ ಮಾತುಗಳು,ನಡವಳಿಕೆಯ ತಂತ್ರಗಳು ಹಾಗೂ ಸಂಸ್ಥೆಯ ಬಗೆಗೆ ಮಾಡುವ […]

ತ್ರಾಸಿ ಬೀಚ್‍ನಲ್ಲಿ ಜೆಸ್ಕಿ ರೈಡ್ ಪಲ್ಟಿ:ಜೆಸ್ಕಿ ಡ್ರೈವರ್ ಸಮುದ್ರದಲ್ಲಿ ನಾಪತ್ತೆ,ಪ್ರವಾಸಿಗ ಪಾರು

ಕುಂದಾಪುರ:ಸಮುದ್ರದಲ್ಲಿ ಜೆಸ್ಕಿ ರೈಡ್ ಮೂಲಕ (ವಾಟರ್ ಬೈಕ್) ಡ್ರೈವ್ ಮಾಡುತ್ತಿದ್ದ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ಜೆಸ್ಕಿ ರೈಡ್ ಸಮುದ್ರದಲ್ಲಿ ಉರುಳಿ ಬಿದ್ದ ಪರಿಣಾಮ ಜೆಸ್ಕಿ ರೈಡ್ ಡ್ರೈವರ್ ಮುರುಡೇಶ್ವರ ಮೂಲದ ನಿವಾಸಿ ರೋಹಿದಾಸ್ (41) ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ಶನಿವಾರ ತ್ರಾಸಿ ಬೀಚ್‍ನಲ್ಲಿ ನಡೆದಿದೆ.ಶನಿವಾರ ಸಂಜೆ 5.30 ರ ಸುಮಾರಿಗೆ ಜೆಸ್ಕಿ ರೈಡ್ ಡ್ರೈವರ್ ರೋಹಿದಾಸ್ ಅವರು ಒರ್ವ ಪ್ರವಾಸಿಗನನ್ನು ಜೆಸ್ಕಿ ರೈಡ್‍ನಲ್ಲಿ ಕುಳ್ಳಿರಿಸಿ ಕೊಂಡು ಸಮುದ್ರದಲ್ಲಿ ರೈಡ್ ಮಾಡುತ್ತಿದ್ದ ಸಮಯದಲ್ಲಿ ಸಮುದ್ರ ತೀರ ದಿಂದ ಅಂದಾಜು […]

You cannot copy content of this page