ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗದಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಉದ್ಘಾಟನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ಎಲೆವೆಂಶಿಯಾ 2ಕೆ24 ಫೆಸ್ಟ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ರೋಬೊಸಾಫ್ಟ್ ಉಡುಪಿ ಲಕ್ಷ್ಮೀ ಶೆಟ್ಟಿ ಎಚ್ .ಆರ್ ಮಾತನಾಡಿ,ಬಿ.ಸಿ.ಎ ಕೋರ್ಸ್ ಗೆ ಉತ್ತಮ ಅವಕಾಶ ಲಭ್ಯವಿದ್ದು.ಉತ್ತಮ ವೇತನದೊಂದಿಗೆ ಉದ್ಯೋಗವನ್ನು ಕೂಡಪಡೆಯಬಹುದಾಗಿದೆ.ವಿದ್ಯೆ ಜೊತೆಗೆ ಗುರಿಯನ್ನು ಹೊಂದಿದಾಗ ಸಾಧನೆಯನ್ನು ಮಾಡಬಹುದು ಎಂದು ಹೇಳಿದರು.ಖ್ಯಾತ ಮುಳುಗು ತಜ್ಞಈಶ್ವರ್ ಮಲ್ಪೆ ಮಾತನಾಡಿ,ಜೀವನದಲ್ಲಿ ಸಿಗುವ ಅವಕಾಶಕ್ಕೆ ಹೊಂದಿಕೊಂಡು ಉತ್ತಮವಾದಂತಹ ವಿದ್ಯೆಯನ್ನು ಪಡೆದು ಸಮಾಜಮುಖಿಯಾಗಿರುವಂತ ಕೆಲಸದಲ್ಲಿ ನಮ್ಮನ್ನು ತೊಡಗಿಸ ಕೊಳ್ಳಬೇಕೆಂದು ಸೂಕ್ತ ಮಾರ್ಗದರ್ಶನವನ್ನು ನೀಡಿದರು.ಕಾಲೇಜಿನ ಸಂಸ್ಥಾಪಕರಾದ […]

ಎಎನ್ ಎಫ್ ಎನ್ ಕೌಂಟರ್ ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ,ಮುಂದುವರಿದ ಕೂಂಬಿಂಗ್ ಕಾರ್ಯಾಚರಣೆ

ಉಡುಪಿ:ಜಿಲ್ಲೆಯ ಹೆಬ್ರಿ ತಾಲೂಕಿನ ಹೆಬ್ರಿ ಕಬ್ವಿನಾಲೆ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ.ನಕ್ಸಲ್ ನಿಗ್ರಹ ದಳದಿಂದಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದೆ.ಹೊಟೇಲ್ ನಲ್ಲಿ ಸಪ್ಲೇಯರ್ ಆಗಿ‌ ಕೆಲಸ ನಿರ್ವಹಿಸುತ್ತಿದ್ದ ವಿಕ್ರಂ ಗೌಡ.ನಕ್ಸಲ್ ಚಟುವಟಿಕೆಗೆ ಸೇರ್ಪಡೆಯಾಗಿದ್ದ.ಹೆಬ್ರಿ ತಾಲೂಕಿನ ಕೂಡ್ಲು ನಿವಾಸಿಯಾಗಿದ್ದಾನೆ.ನಕ್ಸಲ್ ಮುಖಂಡನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ.ಹೆಬ್ರಿ ತಾಲೂಕಿನ ಪೀತ್‌ಬೈಲಿನಲ್ಲಿ ಎಎನ್‌ಎಫ್ ಅಧಿಕಾರಿಗಳು ಹಾಗೂ ನಕ್ಸಲ್‌‌ರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೋಸ್ಟ್ ವಾಟೆಂಡ್ […]

ವಿದ್ಯಾರಣ್ಯ ಶಾಲೆಯಲ್ಲಿ ಉಚಿತ ಎನ್. ಎಂ.ಎಂ.ಎಸ್. ಕಾರ್ಯಾಗಾರ ಉದ್ಘಾಟನೆ

ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಉಚಿತ ಎನ್. ಎಂ.ಎಂ.ಎಸ್.ತರಬೇತಿ ಕಾರ್ಯಾಗಾರ ವಿದ್ಯಾರಣ್ಯ ಶಾಲೆಯಲ್ಲಿ ನಡೆಯಿತು.ಈ ಕಾರ್ಯಾಗಾರವು ವಿದ್ಯಾರಣ್ಯ ಶಾಲೆಯ ಸಹಕಾರದೊಂದಿಗೆ ಆರು ವಾರಗಳು ನಡೆಯಲಿದ್ದು ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ.ಎನ್. ಎಂ.ಎಂ.ಎಸ್.ಜಿಲ್ಲಾ ನೋಡೆಲ್ ಅಧಿಕಾರಿ ಚಂದ್ರ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳು ಕಾರ್ಯಾಗಾರದಲ್ಲಿ ಸಂಪೂರ್ಣವಾಗಿ […]

You cannot copy content of this page