ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ,ಇಬ್ಬರು ಮಹಿಳೆಯರಿಗೆ ಗಾಯ

ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆಯರಿಬ್ಬರಿಗೆ ಗಾಯವಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಗುರುವಾರ ನಡೆದಿದೆ. ಅನಾರೋಗ್ಯದ ನಿಮಿತ್ತ ಆಟೋದಲ್ಲಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ತೆರಳಿ ಡಾಕ್ಟರ್ ರಿಂದ ಪರೀಕ್ಷೆ ಮಾಡಿಸಿಕೊಂಡು ಮನೆಗೆ ಮರಳಿ ರಿಕ್ಷಾದಲ್ಲಿ ತೆರಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಆಟೋ ಚಾಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೂರ್ಟನ್ ತೆಗೆದು ಕೊಂಡು […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಜಯಕರ ಶೆಟ್ಟಿ ಉದ್ಘಾಟಿಸಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು.100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ನೀಡಿದರು. ಕುಂದಾಪುರ ಎಚ್ ಡಿ ಎಫ್ ಸಿ ಬ್ಯಾಂಕ್ ನ ಪ್ರತಿನಿಧಿ ಮಮತಾ ಹಂದೆ,ಸತ್ಯನಾರಾಯಣ ಪುರಾಣಿಕ ಹಾಗೂ ವಿದ್ಯಾಲಕ್ಷ್ಮೀ ಕಾಲೇಜಿನ ನಿರ್ದೇಶಕಿ […]

ಜನತಾ ಆವಿಷ್ಕಾರ್ – 2ಕೆ24 ಕಾರ್ಯಕ್ರಮ ವಿಜ್ಞಾನ,ವ್ಯವಹಾರ, ಸಾಂಸ್ಕೃತಿಕ ಸಂಗಮ ಮೇಳ ಉದ್ಘಾಟನೆ

ಹೆಮ್ಮಾಡಿ:ಜಗತ್ತು ಇಂದು ವ್ಯಾವಹಾರಿಕವಾಗಿ ಮುನ್ನಡೆಯುತ್ತಿದ್ದು.ವಿದ್ಯಾರ್ಥಿಗಳು ವ್ಯಾಪಾರ ಜ್ಞಾನ ಹೊಂದುವುದು ಅತಿ ಮುಖ್ಯವಾಗಿದೆ.ಆ ನಿಟ್ಟಿನಲ್ಲಿ ಜನತಾ ಆವಿಷ್ಕಾರ ಕಾರ್ಯಕ್ರಮ ವಿಧ್ಯಾರ್ಥಿಗಳಿಗೆ ಬೌದ್ಧಿಕ ಶಕ್ತಿ ವೃದ್ಧಿಸಿಕೊಳ್ಳಲು ಸಹಕಾರಿ ಆಗಿದೆ ಎಂದು ಖ್ಯಾತ ಮುಳುಗು ತಜ್ಞ ಈಶ್ವರ ಮಲ್ಪೆ ಹೇಳಿದರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಜನತಾ ಆವಿಷ್ಕಾರ್- 2ಕೆ24 ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದವಿಜ್ಞಾನ,ವ್ಯವಹಾರ, ಸಾಂಸ್ಕೃತಿಕ ಸಂಗಮ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಉತ್ತಮ ವಿಚಾರಗಳು ಒಳ್ಳೆ ಉದ್ದೇಶ ಮಾನವೀಯ ಗುಣ ಮತ್ತು ಮಾನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ […]

You cannot copy content of this page