ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಶಾಲೆಯಲ್ಲಿ ವೈಭವದ ಕ್ರೀಡಾ ಕೂಟ ಉದ್ಘಾಟನೆ

ಕುಂದಾಪುರ:ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಅದರ ವಾರ್ಷಿಕ ಕ್ರೀಡಾ ಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಯವರು” ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ.ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ.ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ.ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನ ಮಾಡಬೇಕು.ಕ್ರೀಡಾ ಕ್ಷೇತ್ರದಲ್ಲಿ […]

ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರಿಗೆ ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ

ಕುಂದಾಪುರ:ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರರವರು ಅವರು ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವಅಂತರಾಷ್ಟ್ರೀಯ ಮಟ್ಟದ ಐಕಾನಿಕ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನವೆಂಬರ್ 28 ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.

ಸ್ನಾನಕ್ಕೆ ತೆರಳಿದ ಮೂವರು ಯುವಕರು ನೀರುಪಾಲು

ಮಂಗಳೂರು:ಸ್ನಾನಕ್ಕೆಂದು ತೆರಳಿದ ಮೂವರು ಯುವಕರು ಆಯತಪ್ಪಿ ಡ್ಯಾಂ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆ ಕಾರ್ಯಕ್ರಮಕ್ಕೆ ಬಂದಿದ್ದ ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20) ,ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19) ,ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ಎಂಬವರು ಊಟ ಮೂಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ […]

You cannot copy content of this page