ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ ‘ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಪ್ರೊಫೆಸರ್ ಸುಕನ್ಯಾ ಮಾರ್ಟೀಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಅತಿ ಹೆಚ್ಚು ಜನರು ಮಾತನಾಡುವ ಹಿಂದಿ ಭಾಷೆ ರಾಷ್ಟ್ರ ಭಾಷೆ ಮಾನ್ಯತೆ ನೀಡಲಾಗಿದೆ.ಹಿಂದಿ ಭಾಷೆ ಪುರಾತನ ಭಾಷೆ ಆಗಿದ್ದು ತನ್ನದೇ ರೀತಿಯಲ್ಲಿ ಇತಿಹಾಸ ಹೊಂದಿದೆ ಎಂದು ವಿವರಿಸಿದರು.ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ರಾಝಿಕ ಅವರು ಮಾತನಾಡಿ,ಕನ್ನಡ ಇಂಗ್ಲಿಷ್ ಭಾಷೆ ಅಷ್ಟೇ ಪ್ರಾಮುಖ್ಯತೆ ಹಿಂದಿ ಭಾಷೆಗೂ ಇದೆ.ಉದ್ಯೋಗದ […]

















































































































































































































































































































































































































































































































































































































































































































































































































































































































































































































































































































































































































































































































































































































































































