ಜನತಾ ಆವಿಷ್ಕಾರ್ – 2ಕೆ24 ಕಾರ್ಯಕ್ರಮ ವಿಜ್ಞಾನ,ವ್ಯವಹಾರ, ಸಾಂಸ್ಕೃತಿಕ ಸಂಗಮ ಮೇಳ ಉದ್ಘಾಟನೆ
ಹೆಮ್ಮಾಡಿ:ಜಗತ್ತು ಇಂದು ವ್ಯಾವಹಾರಿಕವಾಗಿ ಮುನ್ನಡೆಯುತ್ತಿದ್ದು.ವಿದ್ಯಾರ್ಥಿಗಳು ವ್ಯಾಪಾರ ಜ್ಞಾನ ಹೊಂದುವುದು ಅತಿ ಮುಖ್ಯವಾಗಿದೆ.ಆ ನಿಟ್ಟಿನಲ್ಲಿ ಜನತಾ ಆವಿಷ್ಕಾರ ಕಾರ್ಯಕ್ರಮ ವಿಧ್ಯಾರ್ಥಿಗಳಿಗೆ ಬೌದ್ಧಿಕ ಶಕ್ತಿ ವೃದ್ಧಿಸಿಕೊಳ್ಳಲು ಸಹಕಾರಿ ಆಗಿದೆ ಎಂದು ಖ್ಯಾತ ಮುಳುಗು ತಜ್ಞ ಈಶ್ವರ ಮಲ್ಪೆ ಹೇಳಿದರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಜನತಾ ಆವಿಷ್ಕಾರ್- 2ಕೆ24 ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದವಿಜ್ಞಾನ,ವ್ಯವಹಾರ, ಸಾಂಸ್ಕೃತಿಕ ಸಂಗಮ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಉತ್ತಮ ವಿಚಾರಗಳು ಒಳ್ಳೆ ಉದ್ದೇಶ ಮಾನವೀಯ ಗುಣ ಮತ್ತು ಮಾನವೀಯತೆಯ ಮೌಲ್ಯಗಳನ್ನು ಜೀವನದಲ್ಲಿ […]























































































































































































































































































































































































































































































































































































































































































































































































































































































































































































































































































































































































































































































































































































































































































