ಪ್ರೀತಿ ಮೊಬೈಲ್ ಬೈಂದೂರು ದೀಪಾವಳಿ ಧಮಾಕ ಆಫರ್

ಕುಂದಾಪುರ:ಬೈಂದೂರು ಮೈನ್ ರೋಡ್‍ನಲ್ಲಿರುವ ಪ್ರೀತಿ ಮೊಬೈಲ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಮತ್ತು ಲಕ್ಕಿ ಕೂಪನ್ ನೀಡುತ್ತಿದೆ.ನೀವು ಖರೀದಿಸುವ ಯಾವುದೇ ರೀತಿಯ ಕಂಪನಿಯ ಆಂಡ್ರಾಯ್ಡ್ ಮೊಬೈಲ್ ಮೇಲೆ ಲಕ್ಕಿ ಕೂಪನ್ ದೊರಕಲಿದೆ.ಲಕ್ಕಿ ಕೂಪನ್‍ನಲ್ಲಿ ವಿಜೇತರಾದ ಗ್ರಾಹಕರಿಗೆ ಕಾರ್,ಬೈಕ್,ಎಸಿ,ಸ್ಮಾರ್ಟ್ ಟಿವಿ ದೊರಕುತ್ತದೆ.ಐ ಫೋನ್,ಮೋಟೋರೊಲ,ವಿವೋ,ರೆಡ್ಮಿ,ಒಪ್ಪೋ,ರೀಯಲ್ ಮೀ,ಸಾಮಸಾಂಗ್,ಐಟೇಲ್,ಲಾವಾ,ಗೂಗಲ್ ಫಿಕ್ಸ್ ಸೇರಿದಂತೆ ಎಲ್ಲಾ ಸ್ಮಾರ್ಟ್ ಮತ್ತು ನಾರ್ಮಲ್ ಮೊಬೈಲ್ ಸಹಿತ ಎಸ್ಸರೀಸ್ ಐಟಂಗಳೂ,ಬಜಾಜ್,ಎಚ್ ಡಿ ಬಿ,ಐಡಿಎಫ್‍ಸಿ,ಹೋಮ್ ಕ್ರೆಡಿಟ್,ಸಾಮಸಾಂಗ್ ಫೈನಾಸ್ಸ್,ರೆಡ್ಮಿ ಫೈನಾನ್ಸ್ ಟಿವಿಎಸ್ ಫೈನಾನ್ಸ್ ಸೇರಿದಂತೆ ಎಲ್ಲಾ ಕಂಪನಿಗಳಿಂದ ಇಐಎಂಐ ಸೌಲಭ್ಯ […]

ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆಯಲ್ಲಿ ಪಾಲಕರ ಸಭೆ

ಕುಂದಾಪುರ:ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಪರಿಶೀಲಿಸಲು 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ಪಾಲಕರ ಸಭೆ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆಯಲ್ಲಿ ನಡೆಯಿತು.ಮಕ್ಕಳ ಪಾಲಕರು ಸಂಕಲನಾತ್ಮಕ ಪರೀಕ್ಷೆ-1 ರ ಉತ್ತರ ಪತ್ರಿಕೆಗಳನ್ನು ನೋಡಿ ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಶಿಕ್ಷಕರೊಂದಿಗೆ ಚರ್ಚಿಸಿದರು.ಮಕ್ಕಳ ಸುರಕ್ಷೆ,ವಿದ್ಯಾರ್ಥಿಗಳಿಗೆ ಹೊರಸಂಚಾರ ಇತ್ಯಾದಿ ವಿಷಯಗಳ ಕುರಿತು ಮುಖ್ಯ ಶಿಕ್ಷಕರು ಮಕ್ಕಳ ಪಾಲಕರಿಗೆ ತಿಳಿಸಿದರು.ಈ ಸಂದರ್ಭ ಶಾಲೆಯ ಶಿಕ್ಷಕವೃಂದವರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

ನವೆಂಬರ್.3 ರಂದು ಜನಶಕ್ತಿ ಸಮಾವೇಶ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನವೆಂಬರ್.3 ರಂದು ನಾಡ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಲಿರುವ ನಾಡ (ಪಡುಕೋಣೆ) ಶಾಖೆ ಪುನರ್ ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ಮೊವಾಡಿ ಸೇತುವೆ ಮೇಲೆ ಭಿನ್ನ ರೀತಿಯಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು.ವಕೀಲರಾದ ಮಂಜುನಾಥ ಗಿಳಿಯಾರ್ ಅವರು ಆಮತಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ,ಸಂವಿಧಾನ ಬದ್ದ ಹಕ್ಕನ್ನು ಸಮುದಾಯ ಜನರಿಗೆ ಒದಗಿಸಿ ಕೊಡುವ ನಿಟ್ಟಿನಲ್ಲಿ ಹಾಗೂ ನೈತಿಕ ಶ್ಥೈರ್ಯ ತುಂಬುವ […]

You cannot copy content of this page