ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ,ಸದ್ಭಾವನಾ ಲಹರಿ-2024 ಕಾರ್ಯಕ್ರಮ ಉದ್ಘಾಟನೆ
ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ,ಉಪ್ಪುಂದ ವಲಯದ ಸಹಕಾರದೊಂದಿಗೆ ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ ಸದ್ಭಾವನಾ ಲಹರಿ-2024 ಸಂತಸ, ಸಡಗರ,ಸನ್ಮಾನ, ಸ್ಪರ್ಧೆಗಳ ಹಬ್ಬ ಕಾರ್ಯಕ್ರಮ, ಆರೋಗ್ಯ ಶಿಬಿರ ಕಾರ್ಯಕ್ರಮ ನಾಗೂರು ಒಡೆಯರಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ಭಾನುವಾರ ನಡೆಯಿತು.ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾಇ ಸಮಾವೇಶದಲ್ಲಿ ಬಾಲ್ಯ ಪೌಂಡೇಶನ್ ಸಹಕಾರದಲ್ಲಿ ದಾಮೋದರ ಶಾಸ್ತ್ರಿ ಅವರು ಫಲಾನುಭವಿಗಳಿಗೆ ಸಹಾಯ ಹಸ್ತ ವಿತರಿಸಿದರು.ಯಾರ್ಂಕ್ ಪಡೆದ ವಿದ್ಯಾರ್ಥಿಗಳಾದ ಶ್ರೀ ಲಕ್ಷ್ಮೀ ಮರವಂತೆ,ಶ್ರೀ ಲಕ್ಷ್ಮೀ […]