ವಿದ್ಯಾರಣ್ಯ ಶಾಲೆಯಲ್ಲಿ ಉಚಿತ ಎನ್. ಎಂ.ಎಂ.ಎಸ್. ಕಾರ್ಯಾಗಾರ ಉದ್ಘಾಟನೆ

ಕುಂದಾಪುರ:ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ,ಕರ್ನಾಟಕ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಕುಂದಾಪುರ ತಾಲೂಕು ಘಟಕ ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಉಚಿತ ಎನ್. ಎಂ.ಎಂ.ಎಸ್.ತರಬೇತಿ ಕಾರ್ಯಾಗಾರ ವಿದ್ಯಾರಣ್ಯ ಶಾಲೆಯಲ್ಲಿ ನಡೆಯಿತು.ಈ ಕಾರ್ಯಾಗಾರವು ವಿದ್ಯಾರಣ್ಯ ಶಾಲೆಯ ಸಹಕಾರದೊಂದಿಗೆ ಆರು ವಾರಗಳು ನಡೆಯಲಿದ್ದು ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ತರಬೇತಿ ನೀಡಲಿದ್ದಾರೆ.ಎನ್. ಎಂ.ಎಂ.ಎಸ್.ಜಿಲ್ಲಾ ನೋಡೆಲ್ ಅಧಿಕಾರಿ ಚಂದ್ರ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳು ಕಾರ್ಯಾಗಾರದಲ್ಲಿ ಸಂಪೂರ್ಣವಾಗಿ […]

ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ,ಇಬ್ಬರು ಮಹಿಳೆಯರಿಗೆ ಗಾಯ

ಮುಳ್ಳಿಕಟ್ಟೆ:ಕುಂದಾಪುರ ದಿಂದ ಅರಾಟೆಗೆ ಸಾಗುತ್ತಿದ್ದ ಆಟೋ ರಿಕ್ಷಾಕ್ಕೆ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಮಹಿಳೆಯರಿಬ್ಬರಿಗೆ ಗಾಯವಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಗುರುವಾರ ನಡೆದಿದೆ. ಅನಾರೋಗ್ಯದ ನಿಮಿತ್ತ ಆಟೋದಲ್ಲಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ತೆರಳಿ ಡಾಕ್ಟರ್ ರಿಂದ ಪರೀಕ್ಷೆ ಮಾಡಿಸಿಕೊಂಡು ಮನೆಗೆ ಮರಳಿ ರಿಕ್ಷಾದಲ್ಲಿ ತೆರಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಆಟೋ ಚಾಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯೂರ್ಟನ್ ತೆಗೆದು ಕೊಂಡು […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಮತ್ತು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಜಯಕರ ಶೆಟ್ಟಿ ಉದ್ಘಾಟಿಸಿದರು.ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು.100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ನೀಡಿದರು. ಕುಂದಾಪುರ ಎಚ್ ಡಿ ಎಫ್ ಸಿ ಬ್ಯಾಂಕ್ ನ ಪ್ರತಿನಿಧಿ ಮಮತಾ ಹಂದೆ,ಸತ್ಯನಾರಾಯಣ ಪುರಾಣಿಕ ಹಾಗೂ ವಿದ್ಯಾಲಕ್ಷ್ಮೀ ಕಾಲೇಜಿನ ನಿರ್ದೇಶಕಿ […]

You cannot copy content of this page