ಶ್ರೀ ಕ್ಷೇತ್ರ ಕಾನ್ಬೇರು ಹೊಸೂರು,ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜಯದಶಮಿ ಸಂಭ್ರಮ
ಕುಂದಾಪುರ:ಶ್ರೀ ಕ್ಷೇತ್ರ ಕಾನ್ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜಯ ದಶಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.ವಿಜಯ ದಶಮಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಚಂಡಿಕಾ ಹೋಮ,ದುರ್ಗಾ ಹೋಮ ಮತ್ತು ವಿಶೇಷ ಪೂಜೆ.ಸಂಜೆ 5 ರಿಂದ ಶ್ರೀ ದೇವಿಯ ಕಲ್ಪೋಕ್ತ ಪೂಜೆ,ಸಹಸ್ರ ನಾಮಾರ್ಚನೆ,ಚಂಡಿಕಾ ಸಪ್ತಶತಿ ಪಾರಾಯಣ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮ,ಅನ್ನದಾನ ಸೇವೆ ನಡೆಯಿತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಪ್ರಸಾದ ಸ್ವೀಕರಿಸಿದರು.ಸೇವಾಕರ್ತರಾದ ಚಂದ್ರಶೇಖರ ಶೆಟ್ಟಿ ಮತ್ತು ನಾಗರತ್ನ ಹಾಗೂ […]