ನವೆಂಬರ್.3 ರಂದು ಜನಶಕ್ತಿ ಸಮಾವೇಶ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನವೆಂಬರ್.3 ರಂದು ನಾಡ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಲಿರುವ ನಾಡ (ಪಡುಕೋಣೆ) ಶಾಖೆ ಪುನರ್ ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ಮೊವಾಡಿ ಸೇತುವೆ ಮೇಲೆ ಭಿನ್ನ ರೀತಿಯಲ್ಲಿ ಸೋಮವಾರ ಬಿಡುಗಡೆ ಮಾಡಲಾಯಿತು.ವಕೀಲರಾದ ಮಂಜುನಾಥ ಗಿಳಿಯಾರ್ ಅವರು ಆಮತಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ,ಸಂವಿಧಾನ ಬದ್ದ ಹಕ್ಕನ್ನು ಸಮುದಾಯ ಜನರಿಗೆ ಒದಗಿಸಿ ಕೊಡುವ ನಿಟ್ಟಿನಲ್ಲಿ ಹಾಗೂ ನೈತಿಕ ಶ್ಥೈರ್ಯ ತುಂಬುವ […]

ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ,ಸದ್ಭಾವನಾ ಲಹರಿ-2024 ಕಾರ್ಯಕ್ರಮ ಉದ್ಘಾಟನೆ

ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ,ಉಪ್ಪುಂದ ವಲಯದ ಸಹಕಾರದೊಂದಿಗೆ ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ ಸದ್ಭಾವನಾ ಲಹರಿ-2024 ಸಂತಸ, ಸಡಗರ,ಸನ್ಮಾನ, ಸ್ಪರ್ಧೆಗಳ ಹಬ್ಬ ಕಾರ್ಯಕ್ರಮ, ಆರೋಗ್ಯ ಶಿಬಿರ ಕಾರ್ಯಕ್ರಮ ನಾಗೂರು ಒಡೆಯರಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ಭಾನುವಾರ ನಡೆಯಿತು.ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾಇ ಸಮಾವೇಶದಲ್ಲಿ ಬಾಲ್ಯ ಪೌಂಡೇಶನ್ ಸಹಕಾರದಲ್ಲಿ ದಾಮೋದರ ಶಾಸ್ತ್ರಿ ಅವರು ಫಲಾನುಭವಿಗಳಿಗೆ ಸಹಾಯ ಹಸ್ತ ವಿತರಿಸಿದರು.ಯಾರ್ಂಕ್ ಪಡೆದ ವಿದ್ಯಾರ್ಥಿಗಳಾದ ಶ್ರೀ ಲಕ್ಷ್ಮೀ ಮರವಂತೆ,ಶ್ರೀ ಲಕ್ಷ್ಮೀ […]

ಅಕ್ಟೋಬರ್ 20 ರಂದು ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ ಸದ್ಭಾವನಾ ಲಹರಿ-2024 ಕಾರ್ಯಕ್ರಮ

ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು ಒಡೆಯರಮಠ ಶೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಲಿದೆ.ಸದ್ಭಾವನಾ ಲಹರಿ-2024 ಕಾರ್ಯಕ್ರಮದ ಅಂಗವಾಗಿ ಸಂತಸ,ಸಡಗರ,ಸನ್ಮಾನ,ಸ್ಪರ್ಧೆಗಳ ಹಬ್ಬ ಕಾರ್ಯಕ್ರಮ ಜರುಗಲಿದೆ.ದ್ರಾವಿಡ ಬ್ರಾಹ್ಮಣ ಪರಿಷತ್ ಮಹಿಳಾ ವೇದಿಕೆ ತಾಲೂಕು ಅದ್ಯಕ್ಷೆ ಸಂಧ್ಯಾ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ.ಜಿಲ್ಲಾಧ್ಯಕ್ಷೆ ಕಾಂತಿರಾವ್ ಉದ್ಘಾಟನೆ ಮಾಡಲಿದ್ದಾರೆ.ಉಪನ್ಯಾಸಕ ಅಕ್ಷಯಾ ಗೋಖಲೆ ಕಾರ್ಕಳ ದಿಕ್ಷೂಚಿ ಭಾಷಣ ಮಾಡಲಿದ್ದಾರೆ.ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಶುಭಚಂದ್ರ ಹತ್ವಾರ್,ಉಡುಪಿ ಜಿಲ್ಲಾ […]

You cannot copy content of this page