ಅಕ್ಟೋಬರ್.11 ರಂದು ಧರಣಿ ಹೆಲ್ತ್ ಕೇರ್ ಬಗ್ವಾಡಿ ಕ್ರಾಸ್ ಮಹಾವಿಷ್ಣು ಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭ

ಕುಂದಾಪುರ:ಡಾ.ಶರಧಿ ಶೆಟ್ಟಿ (B.A.M.S) ಅವರ ಧರಣಿ ಹೆಲ್ತ್ ಕೇರ್ ಬಗ್ವಾಡಿ ಕ್ರಾಸ್ ಶ್ರೀ ಮಹಾವಿಷ್ಣುಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಅಕ್ಟೋಬರ್ 11 ರಂದು ಶುಭಾರಂಭ ಗೊಳ್ಳಲಿದೆ.ಧರಣಿ ಹೆಲ್ತ್ ಕೇರ್ ನ ಶುಭಾರಂಭ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸುವುದರ ಮುಖೇನ ಸಂಸ್ಥೆಯ ಡಾಕ್ಟರ್ ಆಗಿರುವ ಡಾ.ಶರಧಿ ಶೆಟ್ಟಿ ಅವರು ವಿನಂತಿಸಿ ಕೊಂಡಿದ್ದಾರೆ.ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಸೇವೆಯನ್ನು ನೀಡಲು ಧರಣಿ ಹೆಲ್ತ್ ಕೇರ್ ಸಂಸ್ಥೆ ಅಣಿಯಾಗಿದೆ.

ಕಾರ್ಕಳದಲ್ಲಿ ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವ ಶುಭಾರಂಭ

ಕಾರ್ಕಳ:ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವದ ಅಂಗವಾಗಿ ಸ್ಪಾಟ್ ಬುಕ್ಕಿಂಗ್ ಆಫರ್,ಕಡಿಮೆ ಬಡ್ಡಿ ದರದಲ್ಲಿ ಗ್ರಾಹಕರು ತಮ್ಮ ನೆಚ್ಚಿನ ಕಾರನ್ನು ಖರೀದಿಸಬಹುದು.ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 6 ರ ವರೆಗೆ ಬುಕ್ಕಿಂಗ್ ಸೌಲಭ್ಯ ಇದೆ.ಹಳೆ ವಾಹನ ಬದಲಾವಣೆಗೆ ಉತ್ತಮ ಬೆಲೆ ನೀಡಲಾಗುತ್ತದೆ.100% ಆನ್ ರೋಡ್ ಫಂಡಿಂಗ್,ಕಡಿಮೆ ನಗದು ಪಾವತಿ ಜೊತೆಗೆ 0 ಡೌನ್ ಪೇಮೆಂಟ್ ನಲ್ಲಿ ತಮ್ಮ ಕನಸಿನ ಕಾರ್ ಖರೀದಿಸಲು ಅವಕಾಶ ಇದೆ.ಹೈರೈಡರ್ ಕಾರ್ ಮತ್ತು ಫಾರ್ಚುನರ್ ಕಾರ್ ಮೇಲೆ ಒಂದು ಲಕ್ಷ […]

ಹೆಬ್ರಿಯಲ್ಲಿ ಮೇಘ ಸ್ಪೋಟ:ಹಠಾತ್ ಜಲ ಪ್ರವಾಹದಿಂದ ಮನೆ,ಕೃಷಿ ಭೂಮಿಗೆ ನುಗ್ಗಿದ ನೀರು

ಉಡುಪಿ:ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ಬಲ್ಲಾಡಿಯಲ್ಲಿ ಏಕಾಏಕಿ ಸುರಿದ ಭಾರಿ ಮಳೆಗೆ ಹಠಾತ್ ಪ್ರವಾಹ ಉಂಟಾಗಿ ಮನೆ ಮಠ,ಕೃಷಿ ಭೂಮಿಗೆ ನುಗ್ಗಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.ಜಲ ಪ್ರವಾಹದಿಂದಾಗಿ ಮನೆ ಅಂಗಳದಲ್ಲಿ ನಿಲ್ಲಿಸಿದ ಕಾರು, ಬೈಕ್ ನೀರಿನಲ್ಲಿ ತೇಲಿಕೊಂಡು ಹೋಗಿದ್ದು ಪ್ರವಾಹದ ಭೀಕರತೆಗೆ ಸಾಕ್ಷಿ ಆಗಿತ್ತು.ನವರಾತ್ರಿ ಸಂಭ್ರಮದಲ್ಲಿದ್ದ ಜನರು ಮೇಘಸ್ಪೋಟ ದಿಂದಾಗಿ ಆತಂಕಿತ ರಾಗಿದ್ದಾರೆ.ಕಬ್ಬಿನಾಲೆ ಭಾಗದ ಪರ್ವತ ಶ್ರೇಣಿಯಲ್ಲಿ ಸಂಭವಿಸಿದ ಮೇಘ ಸ್ಫೋಟದಿಂದ ಪ್ರವಾಹ ರೂಪದಲ್ಲಿ ನೀರು ಹರಿದು ಬಂದಿದೆ.ನಮ್ಮ ಜೀವ ಮಾನದಲ್ಲಿ ಇಂತಹ ಘಟನೆಗಳನ್ನು ನೋಡುತ್ತಿರುವುದು […]

You cannot copy content of this page